25.7 C
ಪುತ್ತೂರು, ಬೆಳ್ತಂಗಡಿ
August 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಪ್ರೋತ್ಸಾಹಕ ಪ್ರಶಸ್ತಿ

ಬೆಳ್ತಂಗಡಿ:2025 -26ನೇ ಸಾಲಿನ ದ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಮಹಾಸಭೆಯಲ್ಲಿ ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಈ ಪ್ರಶಸ್ತಿಯನ್ನು ಮಡಂತ್ಯಾರು ಸಹಕಾರಿ ಸಂಘದ ಅಧ್ಯಕ್ಷ ಜೋಯೆಲ್ ಮೆಂಡೋನ್ಸಾ, ಸಿಇಓ ಜೋಕಿಮ್ ಅವರಿಗೆ ಹಸ್ತಾಂತರಿಸಿದರು. ನಿರ್ದೇಶಕರು,ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಸರ್ಕಾರಿ ಬಸ್ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ರಾಜೇಶ್ ನಿಡ್ಡಾಜೆ ಯವರಿಂದ ಸಮವಸ್ತ್ರ ವಿತರಣೆ

Suddi Udaya

ಮದ್ದಡ್ಕ ಮಸ್ಜಿದ್‌ನ ನೂತನ ಆಡಳಿತ ಕಚೇರಿ ಉದ್ಘಾಟನೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಂಡಾಜೆ ಇದರ ಆಶ್ರಯದಲ್ಲಿ70ನೇ ವರ್ಷದ ಅಖಿಲ ಭಾರತ ಸಹಕಾರ ಸಪ್ತಾಹ- ಸಮಾರೋಪ

Suddi Udaya

ಬಳ್ಳಮಂಜದಲ್ಲಿ ನಡೆದ ಮನೆ ಕಳ್ಳತನ ಸೇರಿದಂತೆ ಹಲವು ಪ್ರಕರಣಗಳ ಆರೋಪಿಗಳ ಬಂಧನ: ರೂ.23.67 ಲಕ್ಷದ ಸೊತ್ತುಗಳು ವಶಕ್ಕೆ

Suddi Udaya

ಧರ್ಮಸ್ಥಳ: ಯೂಟ್ಯೂಬರ್ಸ್‌ ಮೇಲೆ ಹಲ್ಲೆ ಪ್ರಕರಣ ಧರ್ಮಸ್ಥಳ ಪೊಲೀಸರಿಂದ ಓರ್ವನ ಬಂಧನ

Suddi Udaya
error: Content is protected !!