August 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವತಿಯಿಂದ ಬೆಸ್ಟ್ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ

ವೇಣೂರು : ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವೇಣೂರು ವತಿಯಿಂದ ಬೆಸ್ಟ್ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಟ್ರಸ್ಟಿನ ಅಧ್ಯಕ್ಷ ಕೆ ವಿಜಯ ಗೌಡ ವೇಣೂರು, ಕಾರ್ಯದರ್ಶಿ ಯೋಗೀಶ್ ಬಿಕ್ರೊಟ್ಟು, ಕೋಶಾಧಿಕಾರಿ ಪ್ರಶಾಂತ್ ಹೆಗಡೆ, ಕುಂಟೊಲ್ ಮಾರ್ ಸೇವಾ ಸಮಿತಿಯ ಅಧ್ಯಕ್ಷರಾದ ಸುಧೀರ್ ಭಂಡಾರಿ, ಮಹಿಳಾ ಸಮಿತಿಯ ಅಧ್ಯಕ್ಷೆ ಸಂಭಾಷಿಣಿ ಉದಯಕುಮಾರ್ ಹಾಗೂ ಫೌಂಡರ್ ಟ್ರಸ್ಟಿಗಳು, ಸೇವಾ ಸಮಿತಿಯ ಹಾಗೂ ಮಹಿಳಾ ಸಮಿತಿಯ ಕಾರ್ಯಕಾರಿ ಸದಸ್ಯರು ಮತ್ತು ಯುವ ಸೇವಾ ಸಂಗಮದ ಸದಸ್ಯರು ಭಾಗವಹಿಸಿದರು.

Related posts

ಬೆಳ್ತಂಗಡಿ : ಕೆಇಬಿ ರಸ್ತೆ -ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕ ರಸ್ತೆಗೆ ಅನುದಾನ ಒದಗಿಸುವಂತೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಮನವಿ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಕಿಡ್ಸ್ ವಿಕ್ಟರಿ ಫಿಯೇಸ್ಟಾ 2025’

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಒತ್ತಡ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಸಿಇಟಿ ನೀಟ್ ತರಗತಿಯ ಉದ್ಘಾಟನೆ

Suddi Udaya

ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ಪತ್ತೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!