August 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಟೀಲು ಕ್ಷೇತ್ರದಲ್ಲಿ ಶಾಸಕ ಹರೀಶ್ ಪೂಂಜರಿಗೆ ಗೌರವ ಅಭಿನಂದನೆ

ಬೆಳ್ತಂಗಡಿ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು ,ಸೇವೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಕೀರ್ತಿಶೇಷ ಗೋಪಾಲಕೃಷ್ಣ ಅಸ್ರಣ್ಣರ ಸಂಸ್ಮರಣಾ ಸಮಾರಂಭದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರನ್ನು ಕ್ಷೇತ್ರದ ವತಿಯಿಂದ ಪ್ರಧಾನ ಅರ್ಚಕ ಲಕ್ಷ್ಮೀನಾರಾಯಣ ಅಸ್ರಣ್ಣ, ಮಾಜಿ ಸಂಸದ ನಳಿನಕುಮಾರ್ ಕಟೀಲ್, ಪ್ರದೀಪಕುಮಾರ್ ಕಲ್ಕೂರ ಮತ್ತು ಸಮಾರಂಭದ ಗಣ್ಯ ಅತಿಥಿಗಳು ಗೌರವಾಭಿನಂದನೆ ಸಲ್ಲಿಸಿದರು.

Related posts

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಮೂಡಾಯಿಬೆಟ್ಟು ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

Suddi Udaya

ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ರವರಿಗೆ ಭಾರತ ರತ್ನ ಗೌರವ

Suddi Udaya

ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್: ಉಜಿರೆಯ ಹಿಮಾನ್ಸ್ ಕುಮಿಟೆಯಲ್ಲಿ ದ್ವಿತೀಯ ಹಾಗೂ ಕಟಾದಲ್ಲಿ ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣ: 9 ನೇ ಗುರುತಿನಲ್ಲಿ ಪತ್ತೆಯಾಗದ ಕಳೇಬರದ ಅವಶೇಷ

Suddi Udaya

ವಿದ್ಯುತ್ ಕಾಮಗಾರಿ ವೇಳೆ ಕಂಬದಿಂದ ಬಿದ್ದು ಮುಗೇರಡ್ಕ ನಿವಾಸಿ ಪ್ರಕಾಶ್ ಮೃತ್ಯು

Suddi Udaya

ವಲಯ ತರಬೇತುದಾರರಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 5 ಮಂದಿ ಆಯ್ಕೆ

Suddi Udaya
error: Content is protected !!