August 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೇರುಕಟ್ಟೆ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಮತ್ತು ಪಾಲಿ ಕ್ಲಿನಿಕ್ ಉದ್ಘಾಟನೆ

ಗೇರುಕಟ್ಟೆ: ಇಲ್ಲಿಯ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಮತ್ತು ಪಾಲಿ ಕ್ಲಿನಿಕ್ ಇದರ ಉದ್ಘಾಟನೆ ಯನ್ನು ಊರಿನ ಗಣ್ಯರಾದ ಸದಾಶಿವ ರೈ ಅವರು ದೀಪ ಬೆಳಗಿಸುವ ಮೂಲಕ ನೆರವೇರಿಸಿದರು.

ಡಾ. ಕಾರ್ತಿಕ್ ಶುಭ ಹಾರೈಸಿದರು. ಮಾಲಕರಾದ ಶಿತಿಕಂಠ ಭಟ್ ವಂದಿಸಿದರು.
ಕ್ಲಿನಿಕ್ ನಲ್ಲಿ ಸೋಮವಾರ, ಬುಧವಾರ ಮತ್ತು ಶುಕ್ರವಾರ ಡಾ. ಕಾರ್ತಿಕ್ (ಫಿಜಿಷಿಯನ್ ), ಪ್ರತಿ ಮಂಗಳವಾರ ಡಾ. ಶತಾನಂದ ಪ್ರಸಾದ್ (ಖ್ಯಾತ ಎಲುಬು ರೋಗ ತಜ್ಞರು ) ಮತ್ತು ಪ್ರತಿ ಗುರುವಾರ ಡಾ. ನವ್ಯಾ ಭಟ್ (ಖ್ಯಾತ ಸ್ತ್ರೀ ರೋಗ ತಜ್ಞರು )ಸೇವೆಗೆ ಲಭ್ಯರಿರುತ್ತಾರೆ. ಅಲ್ಲದೆ ಎಲ್ಲಾ ಬಗೆಯ ರಕ್ತ ಪರೀಕ್ಷೆ, ECG, ನೆಬುಲೈಜರ್ ಸೌಲಭ್ಯ ಗಳು ಕೂಡ ಲಭ್ಯ ವಿದೆ.

Related posts

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಮಂಜುನಾಥ ಜಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕೊಕ್ಕಡ: ಮುಂಡೂರುಪಳಿಕೆ ಯುವಶಕ್ತಿ ಫ್ರೆಂಡ್ಸ್ ವತಿಯಿಂದ ಕೆಸರ್ ದ ಕಂಡೊಡು ಒಂಜಿ‌ದಿನ

Suddi Udaya

ಮಿತ್ತಬಾಗಿಲು ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ಆನ್ ಫಿಟ್ ಮಲ್ಟಿ ಜಿಮ್ ಶುಭಾರಂಭ

Suddi Udaya

ಬೆಳ್ತಂಗಡಿ ವಿಧಾನ ಸಭಾ ಚುನಾವಣೆ : ಸಿ.ಆರ್ . ಪಿ.ಎಫ್ ಯೋಧರು ಹಾಗೂ ಪೊಲೀಸರಿಂದ ಕೊಕ್ಕಡ, ಮಡಂತ್ಯಾರು, ಪುಂಜಾಲಕಟ್ಟೆ, ಬಸವನಗುಡಿಗಳಲ್ಲಿ ಪಥಸಂಚಲನ

Suddi Udaya

ಬೆಳ್ತಂಗಡಿ ಮಾರಿಗುಡಿ ದೇವಸ್ಥಾನದ ಪ್ರಧಾನ ಅರ್ಚಕ ಯುವರಾಜ ಹೆಗ್ಡೆ ನಿಧನ

Suddi Udaya
error: Content is protected !!