25.7 C
ಪುತ್ತೂರು, ಬೆಳ್ತಂಗಡಿ
August 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೂಡುಮುಗೇರುನಲ್ಲಿ ರಸ್ತೆಯ ಹೊಂಡಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಸ್ಥಳೀಯರು

ಅರಸಿನಮಕ್ಕಿ: ಇಲ್ಲಿಯ ಬೂಡುಮುಗೇರು ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿ ಇದ್ದು ವಾಹನ ಚಾಲಕರು ಹಾಗೂ ಸಾರ್ವಜನಿಕರಿಗೆ ಕಷ್ಟಕರವಾಗಿತ್ತು.

ಇದನ್ನು ಮನಗಂಡು ಆ. 23 ರಂದು ಅರಸಿನಮಕ್ಕಿ ರಿಕ್ಷಾ ಚಾಲಕರಾದ ರಾಕೇಶ್ ಶೆಟ್ಟಿ, ಉಪೇಂದ್ರ, ಹಾಗೂ ಸ್ಧಳೀಯ ಯುವಕರಾದ ಸಲ್ಮಾನ್ ಫರೀಝ್, ಮಹಮ್ಮದ್ ಫಝಲ್, ಬ್ರಿಜೇಶ್, ಶ್ರವಣ್ ಕುಮಾರ್, ಯುವರಾಜ್ ಬಿ.ಎಸ್ ಶ್ರಮದಾನ ಮೂಲಕ ಗಂಡಿಗಳಿಗೆ ಕಲ್ಲುಹಾಕಿ ಮುಚ್ಚಿದ್ದರು.

Related posts

ಜು.5: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ‌.ವಸಂತ ಸಾಲಿಯಾನ್ ನಿವಾಸಕ್ಕೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಮನೆಯಿಂದ ಪೇಟೆಗೆ ಹೋಗುತ್ತೇನೆಂದು ‌ಹೇಳಿ ಹೋದ‌ ತೋಟತ್ತಾಡಿಯ ವ್ಯಕ್ತಿಯ ಶವ ಉಜಿರೆ ರಸ್ತೆ ಬದಿಯಲ್ಲಿ ಪತ್ತೆ

Suddi Udaya

ಉಳ್ತೂರು: ದರ್ಸ್ ವಾರ್ಷಿಕ ಮತ್ತು ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ಕಿರಿಯರ ಅಥ್ಲೆಟಿಕ್ ಕ್ರೀಡಾಕೂಟ: ಅದ್ವಿಕ ಕೆ.ಪಿ. ರವರಿಗೆ ಚಿನ್ನದ ಪದಕ

Suddi Udaya

ಬಳಂಜ ಒಕ್ಕೂಟದ ವತಿಯಿಂದ ಬಳಂಜ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!