August 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ರಾಕಿಂಗ್ ಸ್ಟಾರ್ ಯಶ್ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

ಬೆಳ್ತಂಗಡಿ: ಸ್ಯಾಂಡಲ್‌ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಅವರು ಆ.25ರಂದು ನಾಡಿನ ಪ್ರಸಿದ್ಧ ಮಣ್ಣಿನ ಹರಕೆಯ ದೇಗುಲ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಅವರನ್ನು ಅನುವಂಶಿಕ ಆಡಳಿತ ಮೊಕ್ತೇಸರಾದ ಸತೀಶ್ಚಂದ್ರ ಹಾಗೂ ಮುನಿರಾಜ ಅಜ್ರಿ, ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ ಅವರು ಬರಮಾಡಿ ಸ್ವಾಗತಿಸಿದರು. ಬಳಿಕ ಅವರನ್ನು ಕ್ಷೇತ್ರದ ವತಿಯಿಂದ ಸನ್ಮಾನಿಸಲಾಯಿತು.

ಟಾಕ್ಸಿಕ್ ಸಿನಿಮಾದ ಪ್ರಚಾರದಲ್ಲಿ ತೊಡಗಿರುವ ಯಶ್ ಯಶಸ್ವಿಯಾಗಿ ವಿಶೇಷ ಪೂಜೆ ಸಲ್ಲಿಸಿದರು. ರಾಕಿ ಬಾಯ್ ಕಂಡು ಅಭಿಮಾನಿಗಳು. ಹರ್ಷ ವ್ಯಕ್ತಪಡಿಸಿದರು

Related posts

ವೇಣೂರು ಐಟಿಐಯಲ್ಲಿ ಬೃಹತ್ ರಕ್ತದಾನ ಶಿಬಿರ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಬಿ ಆರ್ಕ್ ಫಲಿತಾಂಶ: ಎಕ್ಸೆಲ್ ಗುರುವಾಯನಕೆರೆ ಅದ್ಭುತ ಸಾಧನೆ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಮಾಸ್ತಿ ಸಂಸ್ಮರಣ ಕಾರ್ಯಕ್ರಮ

Suddi Udaya

ನಿಡ್ಲೆ–ಕಾಟ್ಲಾದಲ್ಲಿ ಏರ್‌ಟೆಲ್ ಟವರ್ ಸಮಸ್ಯೆ: 2–3 ವರ್ಷಗಳಿಂದ ಸಂಕಷ್ಟದಲ್ಲಿರುವ ಗ್ರಾಮಸ್ಥರು

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಬಟ್ಲಡ್ಕ ಯುನಿಟ್ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!