25.7 C
ಪುತ್ತೂರು, ಬೆಳ್ತಂಗಡಿ
August 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ: ಕನ್ಯಾಡಿ-1 ಸಾರ್ವ ಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ನಡ: ಇಲ್ಲಿಯ ಕನ್ಯಾಡಿ-1 ಗ್ರಾಮದ ವತಿಯಿಂದ ನಡೆಯುವ 40ನೇ ವರ್ಷದ ಸಾರ್ವ ಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ನಡ ಸಮಾಜ ಮಂದಿರದಲ್ಲಿ ಬಿಡುಗಡೆಗೊಳಿಸಲಾಯಿತು.

ಆಮಂತ್ರಣ ಪತ್ರಿಕೆಯನ್ನು ಸಮಿತಿಯ ಗೌರವಾಧ್ಯಕ್ಷ ನಡ ಗುತ್ತು ಧನಂಜಯ ಅಜ್ರಿಯರವರು ಹಾಗೂ ವಸಂತ ಶೆಟ್ಟಿ ಶ್ರದ್ಧಾ ಬೆಳ್ತಂಗಡಿ ಬಿಡುಗಡೆಗೊಳಿಸಿದರು.,

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಪ್ರವೀಣ್ ವಿ.ಜಿ., ಕಾರ್ಯದರ್ಶಿ ಜನಾರ್ಧನ ಗೌಡ, ಲಾಯಿಲ ವಲಯದ ಯೋಜನಾಧಿಕಾರಿ ಮಲ್ಲಿಕಾ, ಮುನಿರಾಜ ಅಜ್ರಿ, ಅಜಿತ್ ಆರಿಗ, ಸುಭಾಸ್ ನಡ, ತನಿಯಪ್ಪ ಗೌಡ, ಉಮೇಶ್ ನಡ, ವಸಂತಿ ನಡ, ಸಮಿತಿಯ ಎಲ್ಲಾ ಪದಾಧಿಕಾರಿಗಳು, ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಮೇಲಂತಬೆಟ್ಟು ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya

ಬೆಳ್ತಂಗಡಿ ಯುವವಾಹಿನಿ ಘಟಕದ ಅಧ್ಯಕ್ಷರಾಗಿ ಸದಾಶಿವ ಊರ, ಪ್ರಧಾನ ಕಾರ್ಯದರ್ಶಿಯಾಗಿ ಯಶೋಧರ ಆಯ್ಕೆ

Suddi Udaya

ನಿಡ್ಲೆ: ನಾಟಿ ವೈದ್ಯ ಬಾಬು ನಿಧನ

Suddi Udaya

ಶ್ರೀಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆ ಕೊಕ್ಕಡ ಸಮಿತಿ ಅಸ್ತಿತ್ವಕ್ಕೆ

Suddi Udaya

ನೆರಿಯ: ತಿಮ್ಮಯ್ಯ ಗೌಡ ಹೃದಯಾಘಾತದಿಂದ ನಿಧನ

Suddi Udaya
error: Content is protected !!