August 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ರಾಕಿಂಗ್ ಸ್ಟಾರ್ ಯಶ್ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

ಬೆಳ್ತಂಗಡಿ: ಸ್ಯಾಂಡಲ್‌ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಅವರು ಆ.25ರಂದು ನಾಡಿನ ಪ್ರಸಿದ್ಧ ಮಣ್ಣಿನ ಹರಕೆಯ ದೇಗುಲ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಅವರನ್ನು ಅನುವಂಶಿಕ ಆಡಳಿತ ಮೊಕ್ತೇಸರಾದ ಸತೀಶ್ಚಂದ್ರ ಹಾಗೂ ಮುನಿರಾಜ ಅಜ್ರಿ, ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ ಅವರು ಬರಮಾಡಿ ಸ್ವಾಗತಿಸಿದರು. ಬಳಿಕ ಅವರನ್ನು ಕ್ಷೇತ್ರದ ವತಿಯಿಂದ ಸನ್ಮಾನಿಸಲಾಯಿತು.

ಟಾಕ್ಸಿಕ್ ಸಿನಿಮಾದ ಪ್ರಚಾರದಲ್ಲಿ ತೊಡಗಿರುವ ಯಶ್ ಯಶಸ್ವಿಯಾಗಿ ವಿಶೇಷ ಪೂಜೆ ಸಲ್ಲಿಸಿದರು. ರಾಕಿ ಬಾಯ್ ಕಂಡು ಅಭಿಮಾನಿಗಳು. ಹರ್ಷ ವ್ಯಕ್ತಪಡಿಸಿದರು

Related posts

ಕಲ್ಮಂಜ: ಸಂಚಾರಿಸುತ್ತಿರುವಾಗಲೇ ಕಳಚಿ ಬಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಟಯರ್

Suddi Udaya

ಆರಂಬೋಡಿ: ಹೊಕ್ಕಾಡಿಗೋಳಿ ಶಾಲಾ ಶೌಚಾಲಯ ಉದ್ಘಾಟನೆ

Suddi Udaya

ಆರಂಬೋಡಿ ಸ್ಫೂರ್ತಿ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಸಾವ್ಯ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ಗೌರವಾಧ್ಯಕ್ಷರಾಗಿ ಶ್ರೀಧರ್ ಪೂಜಾರಿ, ಅಧ್ಯಕ್ಷರಾಗಿ ಹರೀಶ್ ಹೆಗ್ಡೆ ಆಯ್ಕೆ

Suddi Udaya

ಅಳದಂಗಡಿ ಪ.ಪೂ. ಕಾಲೇಜಿನಲ್ಲಿ ನೂತನ ವಿಜ್ಞಾನ ಪ್ರಯೋಗಾಲಯ ಕೊಠಡಿ ಮತ್ತು ಇತರ ಮೂಲಭೂತ ಸೌಕರ್ಯಗಳ ಉದ್ಘಾಟನೆ

Suddi Udaya

ಬೆಳಾಲು: ತೋಟದ ಕೆರೆಗೆ ಬಿದ್ದ ಕಾಡುಕೋಣ ಸಾವು

Suddi Udaya
error: Content is protected !!