August 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ನೂತನ ಪ್ರಾಂಶುಪಾಲರಾಗಿ ಡಾ. ಶಿವಪ್ರಸಾದ್ ಶೆಟ್ಟಿಆಯ್ಕೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ನೂತನ ಪ್ರಾಂಶುಪಾಲರಾಗಿ ಡಾ. ಶಿವಪ್ರಸಾದ್ ಶೆಟ್ಟಿ ಅವರು ನೇಮಕಗೊಂಡ ಹಿನ್ನೆಲೆಯಲ್ಲಿ, ಅವರನ್ನು ಆತ್ಮೀಯವಾಗಿ ಅಭಿನಂದಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಎಸ್‌ಡಿಎಂ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿಗಳಾದ ಡಾ. ಸತೀಶ್‌ಚಂದ್ರ.ಎಸ್ ಅವರು ಡಾ. ಶಿವಪ್ರಸಾದ್ ಶೆಟ್ಟಿ ಅವರನ್ನು ಅಭಿನಂದಿಸಿ, ನೂತನ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುವಂತೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಡಾ. ಶಿವಪ್ರಸಾದ್ ಶೆಟ್ಟಿ ಅವರನ್ನು ಆತ್ಮೀಯವಾಗಿ ಅಭಿನಂದಿಸಿ, ಅವರ ನೂತನ ಜವಾಬ್ದಾರಿಗೆ ಶುಭ ಹಾರೈಸಿದರು

Related posts

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಡಳಿತ ಮಂಡಳಿಯ ಸೌಹಾರ್ದ ಸಭೆ ನಡೆದಿಲ್ಲ

Suddi Udaya

ಬೆಳ್ತಂಗಡಿ: ಪೋಲಿಸರ ಸೂಚನೆ ನಿರ್ಲಕ್ಷಿಸಿ ಅಕ್ರಮಕೂಟ ಸೇರಿದ ಹಿನ್ನೆಲೆ ಅನಿಲ್ ಕುಮಾರ್ ಅಂತರ, ಪ್ರಸನ್ನರವಿ, ಕುಸುಮಾವತಿ ಸೇರಿದಂತೆ 20ಕ್ಕೂ ಹೆಚ್ಚು ಮಂದಿಯ ವಿರುದ್ಧ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ದಲಿತ ಮುಖಂಡರ ನಿಯೋಗದಿಂದ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ

Suddi Udaya

ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟ: ಇಂದಿರಾ ಗಾಂಧಿ ವಸತಿ ಶಾಲೆ, ಹೊಸಂಗಡಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಮಾವಿನಕಟ್ಟೆ ಮೋನಪ್ಪ ಶೆಟ್ಟಿ ನಿಧನ

Suddi Udaya

ಲಾಯಿಲ: ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!