
ಬೆಳ್ತಂಗಡಿ : ನಿಡ್ಲೆ ಗ್ರಾಮದ ಪ್ರವೀಣ್ ಹೆಬ್ಬಾರ್ ಪೊಂರ್ದಿಲ ಇವರ ತೋಟಕ್ಕೆ ನಿನ್ನೆ ರಾತ್ರಿ ಕಾಡಾನೆಯು ದಾಳಿ ಮಾಡಿ ಅಡಿಕೆ, ತೆಂಗು, ಬಾಳೆಗಿಡಗಳನ್ನು ನಾಶಮಾಡಿದ ಘಟನೆ ನಡೆದಿದೆ.

ಬೆಳ್ತಂಗಡಿ : ನಿಡ್ಲೆ ಗ್ರಾಮದ ಪ್ರವೀಣ್ ಹೆಬ್ಬಾರ್ ಪೊಂರ್ದಿಲ ಇವರ ತೋಟಕ್ಕೆ ನಿನ್ನೆ ರಾತ್ರಿ ಕಾಡಾನೆಯು ದಾಳಿ ಮಾಡಿ ಅಡಿಕೆ, ತೆಂಗು, ಬಾಳೆಗಿಡಗಳನ್ನು ನಾಶಮಾಡಿದ ಘಟನೆ ನಡೆದಿದೆ.
