August 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ.27: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನೂತನ ಗರ್ಭಗುಡಿಗಳಿಗೆ ಶಿಲಾನ್ಯಾಸ

ಕೊಕ್ಕಡ : ಧನ್ವಂತರಿ ಕ್ಷೇತ್ರ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಕೊಕ್ಕಡ ಇಲ್ಲಿ ನೀಲೇಶ್ವರ ಎಡಮನೆ ಬ್ರಹ್ಮಶ್ರೀ ಕೆ. ಯು. ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಶ್ರೀ ವಿಷ್ಣುಮೂರ್ತಿ, ಶ್ರೀ ಮಹಾಗಣಪತಿ, ಶ್ರೀ ಉಳ್ಳಾಲ್ತಿ ಅಮ್ಮ ಶ್ರೀ ನೀಲಕಂಠ ಹಾಗೂ ಶ್ರೀ ಶಾಸ್ತಾರ ದೇವರ ನೂತನ ಗರ್ಭಗುಡಿಗಳ ಶಿಲಾನ್ಯಾಸವು ನಾಳೆ (ಆ. 27) ಜರುಗಲಿದೆ.

ವಾಸ್ತುಶಿಲ್ಪಿ ಎಸ್. ಎಮ್. ಪ್ರಸಾದ್ ಮುನಿಯಂಗಳ ಶ್ರೀ ವಿಷ್ಣುಮೂರ್ತಿ ದೇವರ ಗರ್ಭಗುಡಿಗೆ, ಬೆಂಗಳೂರು ಎಚ್. ಲಕ್ಷ್ಮೀ ನಾರಾಯಣ ತೋಡ್ತಿಲ್ಲಾಯ ಶ್ರೀ ಗಣಪತಿ ದೇವರ ಗರ್ಭಗುಡಿಗೆ, ರಾಘವ ಪೂಜಾರಿ ಕೊಲ್ಲಾಜೆ ಶ್ರೀ ಉಳ್ಳಾಲ್ತಿ ಅಮ್ಮನವರ ಗರ್ಭಗುಡಿಗೆ, ಶ್ರೀ ಕ್ಷೇತ್ರ ಕದ್ರಿ ಮಂಗಳೂರಿನ ಪ್ರಧಾನ ಅರ್ಚಕ ಚತುರ್ವೇದಿ ಡಾ. ಪ್ರಭಾಕರ ಅಡಿಗ ಶ್ರೀ ನೀಲಕಂಠ ದೇವರ ಗರ್ಭಗುಡಿಗೆ, ಶ್ರೀ ಕ್ಷೇತ್ರ ಸೌತಡ್ಕದ ಪ್ರಧಾನ ಅರ್ಚಕ ಸತ್ಯಪ್ರಿಯ ಕಲ್ಲೂರಾಯ ಶ್ರೀ ಶಾಸ್ತಾರ ದೇವರ ಗರ್ಭಗುಡಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.

Related posts

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ಆದೇಶ

Suddi Udaya

ಪುಂಜಾಲಕಟ್ಟೆಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya

ತಣ್ಣೀರುಪಂತ : ಅಡಿಕೆ ಗೋದಾಮಿನ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು: ರೂ. 1.35ಲಕ್ಷ ಮೌಲ್ಯದ ಅಡಿಕೆ ಕಳ್ಳತನ

Suddi Udaya

ಅರಸಿನಮಕ್ಕಿ: ಹೊಸ್ತೋಟ ಶಾಲೆಗೆ ಕ್ರೀಡಾ ಉಪಕರಣಗಳ ಹಸ್ತಾಂತರ

Suddi Udaya

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಕರ್ತವ್ಯಕ್ಕೆ ಅಡ್ಡಿ: ಗಿರೀಶ್ ಮಟ್ಟಣ್ಣನವ‌ರ್, ಜಯಂತ್ ಸೇರಿ ಹಲವರ ವಿರುದ್ದ ಪ್ರಕರಣ ದಾಖಲು

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ “ಸಿರಿ” ಹೊಸ ಸಂಘ ರಚನೆ

Suddi Udaya
error: Content is protected !!