August 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆಯಲ್ಲಿ ಮತ್ತೆ ಕಾಡಾನೆ ದಾಳಿ; ಅಪಾರ ಕೃಷಿ ನಾಶ

ಬೆಳ್ತಂಗಡಿ : ನಿಡ್ಲೆಯಲ್ಲಿ ಮತ್ತೆ ಕಾಡಾನೆಯು ದಾಳಿ ಮಾಡಿದ್ದು ಹತ್ತಿರದ ಬೂಡುಜಾಲಿನಲ್ಲಿ ಕಾಡಾನೆಗಳು ತೋಟಗಳಿಗೆ ಲಗ್ಗೆ ಇಟ್ಟು ಅಪಾರ ಕೃಷಿ ಹಾನಿಗೊಳಿಸಿದೆ.

ಆ.25ರಂದು ರಾತ್ರಿ ಕೊಂಕ ಹರಿಕೃಷ್ಣ ರಾವ್ ರವರ ತೋಟಕ್ಕೆ ಕಾಡಾನೆ ನುಗ್ಗಿ ಅಡಿಕೆ ಬಿಡ, ಬಾಳೆಗಿಡ ಹಾಗೂ ನೀರಿನ ಪೈಪ್ ಗಳನ್ನು ಪುಡಿಗೊಳಿಸಿದೆ. ಇಂದು ಬೆಳಿಗ್ಗೆ ಬೂಡುಜಾಲುವಿನ ಬೀರಡ್ಕದಲ್ಲಿ ಕಾಡಾನೆಯ ದಾಳಿಯಿಂದ ಅಪಾರ ಹಾನಿ ಉಂಟುಮಾಡಿದೆ. ಕಾಡಾನೆಯ ದಾಳಿಯಿಂದ ಗ್ರಾಮಸ್ಥರು ಆತಂಕಗೊಳ್ಳಾಗಿದ್ದಾರೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರ

Suddi Udaya

ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಬರೆಂಗಾಯದಲ್ಲಿ ಅಡಿಕೆ ಮತ್ತು ಕಾಳುಮೆಣಸು ಖರೀದಿ ಉಪಕೇಂದ್ರ ಆರಂಭ

Suddi Udaya

ಜ.31-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ನಿಡ್ಲೆಯಲ್ಲಿ 34ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯಲ್ಲಿ ತೋಡುಗಳ ಹೂಳೆತ್ತುವ ಕಾರ್ಯ

Suddi Udaya
error: Content is protected !!