August 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ 20: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಮಹಾಸಭೆ: ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು: ಸಂಜೀವ ಪೂಜಾರಿ

ಬೆಳ್ತಂಗಡಿ: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 2025-2026 ನೇ ಸಾಲಿನ ಮಹಾಸಭೆಯು ಸೆ 20 ಆದಿತ್ಯವಾರ ಪೂರ್ವಾಹ್ನ ಘಂಟೆ 10.30 ಕ್ಕೆ ಶ್ರೀಗುರು ಕಲ್ಯಾಣ ಮಂಟಪ, ಸುಭಾಷ್ ನಗರ ಸಜೀಪಮೂಡ ದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ತಿಳಿಸಿದ್ದಾರೆ.

ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. 31/03/2026 ರ ಒಳಗೆ ನಮ್ಮ ಸಂಘದಲ್ಲಿ ಸದಸ್ಯತ್ವ ಹೊಂದಿರುವ ಸದಸ್ಯರ ಮಕ್ಕಳು ಎಸ್ ಎಸ್ ಎಲ್ ಸಿ ಯಲ್ಲಿ ಶೇ 90% ಮತ್ತು ಪಿ ಯು ಸಿ ಶೇ 85% ಅಂಕ ಹಾಗೂ ಅದಕ್ಕಿಂತ ಮೇಲ್ಪಟ್ಟು ವಿದ್ಯಾಭ್ಯಾಸಕ್ಕೆ ಶೇ 75% ಅಂಕ ಗಳಿಸಿದ ವಿಧ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಥಿ ವೇತನದ ಅರ್ಜಿಗಳನ್ನು ಕೇಂದ್ರ ಕಚೇರಿ ಇಲ್ಲವೇ ಶಾಖೆಗಳಲ್ಲಿ ಪಡೆದು ಹಾಗೂ ದಿನಾಂಕ 15/09/2026 ರಂದು ತಲುಪಿಸತ್ತಕ್ಕದ್ದು. ಹಾಗೂ ದಿನಾಂಕ 20/09/2026 ರಂದು ನಡೆಯುವ ಮಹಾಸಭೆಯಲ್ಲಿ ವಿದ್ಯಾರ್ಥಿ ವೇತನವನ್ನು ವಿತರಿಸಲಾಗುವುದು ಎಂದು ಅಧ್ಯಕ್ಷರು ತಿಳಿಸಿದರು.

Related posts

ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಬೆಳ್ತಂಗಡಿ ಡಿ.ಕೆ.ಆರ್. ಡಿ.ಎಸ್ ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಬೆಳ್ತಂಗಡಿ: ಕೆಸರ್ ಕoಡೊಡು ಗೌಡೆರೆ ಗೌಜಿ -ಗಮ್ಮತ್ ಕ್ರೀಡಾಕೂಟದಲ್ಲಿ ಮೊಗ್ರು ಗ್ರಾಮದ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಗೆ ಹಲವು ಪ್ರಶಸ್ತಿ

Suddi Udaya

ಲೋಕಾಯುಕ್ತ ಪೊಲೀಸರಿಂದ
ಪಂಚಾಯತ್ ರಾಜ್ ಎ.ಇ ರೂಪಾ ಬಂಧನ

Suddi Udaya

ಮೇ 29: ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಇಬ್ಬರಿಗೆ ಗೇಟ್ ಪಾಸ್: ನೂತನ ನಗರ ಸಮಿತಿಯ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ನಾಗೇಶ್ ಕುಮಾರ್ ಗೌಡ ನೇಮಕ

Suddi Udaya
error: Content is protected !!