August 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ.27: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನೂತನ ಗರ್ಭಗುಡಿಗಳಿಗೆ ಶಿಲಾನ್ಯಾಸ

ಕೊಕ್ಕಡ : ಧನ್ವಂತರಿ ಕ್ಷೇತ್ರ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಕೊಕ್ಕಡ ಇಲ್ಲಿ ನೀಲೇಶ್ವರ ಎಡಮನೆ ಬ್ರಹ್ಮಶ್ರೀ ಕೆ. ಯು. ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಶ್ರೀ ವಿಷ್ಣುಮೂರ್ತಿ, ಶ್ರೀ ಮಹಾಗಣಪತಿ, ಶ್ರೀ ಉಳ್ಳಾಲ್ತಿ ಅಮ್ಮ ಶ್ರೀ ನೀಲಕಂಠ ಹಾಗೂ ಶ್ರೀ ಶಾಸ್ತಾರ ದೇವರ ನೂತನ ಗರ್ಭಗುಡಿಗಳ ಶಿಲಾನ್ಯಾಸವು ನಾಳೆ (ಆ. 27) ಜರುಗಲಿದೆ.

ವಾಸ್ತುಶಿಲ್ಪಿ ಎಸ್. ಎಮ್. ಪ್ರಸಾದ್ ಮುನಿಯಂಗಳ ಶ್ರೀ ವಿಷ್ಣುಮೂರ್ತಿ ದೇವರ ಗರ್ಭಗುಡಿಗೆ, ಬೆಂಗಳೂರು ಎಚ್. ಲಕ್ಷ್ಮೀ ನಾರಾಯಣ ತೋಡ್ತಿಲ್ಲಾಯ ಶ್ರೀ ಗಣಪತಿ ದೇವರ ಗರ್ಭಗುಡಿಗೆ, ರಾಘವ ಪೂಜಾರಿ ಕೊಲ್ಲಾಜೆ ಶ್ರೀ ಉಳ್ಳಾಲ್ತಿ ಅಮ್ಮನವರ ಗರ್ಭಗುಡಿಗೆ, ಶ್ರೀ ಕ್ಷೇತ್ರ ಕದ್ರಿ ಮಂಗಳೂರಿನ ಪ್ರಧಾನ ಅರ್ಚಕ ಚತುರ್ವೇದಿ ಡಾ. ಪ್ರಭಾಕರ ಅಡಿಗ ಶ್ರೀ ನೀಲಕಂಠ ದೇವರ ಗರ್ಭಗುಡಿಗೆ, ಶ್ರೀ ಕ್ಷೇತ್ರ ಸೌತಡ್ಕದ ಪ್ರಧಾನ ಅರ್ಚಕ ಸತ್ಯಪ್ರಿಯ ಕಲ್ಲೂರಾಯ ಶ್ರೀ ಶಾಸ್ತಾರ ದೇವರ ಗರ್ಭಗುಡಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.

Related posts

ಮೇ 18: ವಿದ್ಯುತ್ ನಿಲುಗಡೆ

Suddi Udaya

ಮುಂಡಾಜೆ: ಕೊಂಬಿನಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬಳಂಜ ಸುವರ್ಣ ನಿಲಯದಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕರ ಸಂಕ್ರಾಂತಿ ಹಬ್ಬ ಆಚರಣೆ

Suddi Udaya

ಕನ್ಯಾಡಿ ಶ್ರೀಗಳಿಂದ ರವೀಂದ್ರ ಪೂಜಾರಿ ಆರ್ಲರಿಗೆ ಗೌರವಾರ್ಪಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ

Suddi Udaya
error: Content is protected !!