August 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆಯಲ್ಲಿ ಮತ್ತೆ ಕಾಡಾನೆ ದಾಳಿ; ಅಪಾರ ಕೃಷಿ ನಾಶ

ಬೆಳ್ತಂಗಡಿ : ನಿಡ್ಲೆಯಲ್ಲಿ ಮತ್ತೆ ಕಾಡಾನೆಯು ದಾಳಿ ಮಾಡಿದ್ದು ಹತ್ತಿರದ ಬೂಡುಜಾಲಿನಲ್ಲಿ ಕಾಡಾನೆಗಳು ತೋಟಗಳಿಗೆ ಲಗ್ಗೆ ಇಟ್ಟು ಅಪಾರ ಕೃಷಿ ಹಾನಿಗೊಳಿಸಿದೆ.

ಆ.25ರಂದು ರಾತ್ರಿ ಕೊಂಕ ಹರಿಕೃಷ್ಣ ರಾವ್ ರವರ ತೋಟಕ್ಕೆ ಕಾಡಾನೆ ನುಗ್ಗಿ ಅಡಿಕೆ ಬಿಡ, ಬಾಳೆಗಿಡ ಹಾಗೂ ನೀರಿನ ಪೈಪ್ ಗಳನ್ನು ಪುಡಿಗೊಳಿಸಿದೆ. ಇಂದು ಬೆಳಿಗ್ಗೆ ಬೂಡುಜಾಲುವಿನ ಬೀರಡ್ಕದಲ್ಲಿ ಕಾಡಾನೆಯ ದಾಳಿಯಿಂದ ಅಪಾರ ಹಾನಿ ಉಂಟುಮಾಡಿದೆ. ಕಾಡಾನೆಯ ದಾಳಿಯಿಂದ ಗ್ರಾಮಸ್ಥರು ಆತಂಕಗೊಳ್ಳಾಗಿದ್ದಾರೆ.

Related posts

ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲೆ ಆಗುತ್ತಿರುವ ಕೊಲೆ, ಅತ್ಯಾಚಾರ ಮತ್ತು ದೌರ್ಜನ್ಯ ಖಂಡಿಸಿ, ಕಠಿಣ ಕ್ರಮಕೈಗೊಳ್ಳುವಂತೆ ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದಿಂದ ಜಿಲ್ಲಾಧಿಕಾರಿಯವರಿಗೆ, ಪೊಲೀಸ್ ಕಮಿಷನರಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ

Suddi Udaya

ಬಂದಾರು: ಬೈಪಾಡಿ ಸರಕಾರಿ ಪ್ರೌಢಶಾಲೆಯಲ್ಲಿ ಕಳ್ಳತನಕ್ಕೆ ಯತ್ನ

Suddi Udaya

ಸುಲ್ಕೇರಿಮೊಗ್ರು ಕಂಬಳದಡ್ಡ ನಿವಾಸಿ ಅಣ್ಣಿ ಮಡಿವಾಳ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಉರ್ಬಂದಗುಡ್ಡೆ ಫ್ರೆಂಡ್ಸ್ ಮರೋಡಿ ಬಳಗದವರಿಂದ ಪೆರಾಡಿ-ಮರೋಡಿ ಸಂಪರ್ಕ ರಸ್ತೆ ದುರಸ್ತಿ

Suddi Udaya

ಬೆಳ್ತಂಗಡಿ : ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ನಡೆದ ಬಹು ಕೋಟಿ ಹಗರಣ ಪ್ರಕರಣ: ಸೊಸೈಟಿ ಅಧ್ಯಕ್ಷ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೇರಿ 9 ಮಂದಿಯ ಆಸ್ತಿ ತೀರ್ಪು ಪೂರ್ವ ಜಪ್ತಿ ಮಾಡಿ ಆದೇಶ

Suddi Udaya
error: Content is protected !!