August 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡoತ್ಯಾರಿನ ಶಾನ್ವಿ ಪೂಜಾರಿ ಹಾಗೂ ಶ್ರೇಯಸ್ ಪೂಜಾರಿ ರವರಿಗೆ ಪ್ರತಿಭಾ ರತ್ನ ಪ್ರಶಸ್ತಿ

ಮಡoತ್ಯಾರು: 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ಕಾವ್ಯ ಶ್ರೀ ಚಾರಿಟೇಬಲ್ ಟ್ರಸ್ಟ್ (ರಿ) ಕರ್ನಾಟಕ ವತಿಯಿಂದ ಆಯೋಜಿಸಿದ ಸ್ವಾತಂತ್ರೋತ್ಸವ 2026 ಕಾರ್ಯಕ್ರಮವು ಅ 23 ರoದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಅಕ್ಕ ಮಹಾದೇವಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪುರಸ್ಕೃತೆಯಾಗಿರುವ ಭರತನಾಟ್ಯ ಮತ್ತು ಯಕ್ಷಗಾನ ಗಮನಾರ್ವ ಸಾಧನೆ ಮಾಡಿದ ಮಡoತ್ಯಾರಿನ ಕು ಶಾನ್ವಿ ಪೂಜಾರಿ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕರಾಟೆ ಪಟುವಾಗಿ ಗುರುತಿಸಿರುವ ಶ್ರೇಯಸ್ ಪೂಜಾರಿ ಮಡoತ್ಯಾರು ಅವರು ರಾಷ್ಟ್ರೀಯ ಪ್ರಶಸ್ತಿ ಪ್ರತಿಭಾ ಪುರಸ್ಕಾರ ಪಡೆದಿರುತ್ತಾರೆ.

ದೇಶಭಕ್ತಿ ಸೇವೆ ಶಿಕ್ಷಣ ವಿವಿಧ ಸಾಧನೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಹಾಗೂ ಗೌರವಿಸುವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಮಡಂತ್ಯಾರಿನ‌ ಈ ಇಬ್ಬರು ಪ್ರತಿಭೆಗಳಿಗೆ ದೊರೆತ ಗೌರವವು ಸ್ಥಳೀಯವಾಗಿ ಹೆಮ್ಮೆ ಪಡುವಂತಾಗಿದೆ.

Related posts

ಹೊಸಂಗಡಿ : ಪ್ರಗತಿಪರ ಕೃಷಿಕ ರಾಮಪ್ಪ ಪೂಜಾರಿ ನಿಧನ

Suddi Udaya

ಶಾಸಕ ಹರೀಶ್‌ ಪೂಂಜರಿಂದ ತಾಲೂಕಿನ ವಿವಿಧ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗಾಗಿ ರೂ.1.60 ಕೋಟಿ ಅನುದಾನ

Suddi Udaya

ಫೆ.25-ಮಾ.1: ದೇಯಿ ಬೈದೈತಿ, ಕೋಟಿ-ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜಾತ್ರಾ ಮಹೋತ್ಸವ: ಮಡಿಲು ಸೇವೆ ವಿಶೇಷ- ಮಾತೆ, ಮಕ್ಕಳ ಪುನೀತ ಸಮಾಗಮ- ಬೈದರ್ಕಳ ದರ್ಶನ

Suddi Udaya

ಬೆಳ್ತಂಗಡಿ: ಬುರುಡೆ ಪ್ರಕರಣ ವಿಚಾರಣೆ ಫೆ.13ಕ್ಕೆ ಮುಂದೂಡಿಕೆ

Suddi Udaya

ಕಲ್ಮಂಜ ಸಂಗಮ ಕ್ಷೇತ್ರ ಪಜಿರಡ್ಕ ದೇವಸ್ಥಾನದಲ್ಲಿ ತೀರ್ಥ ಸ್ನಾನದ ಸಂಭ್ರಮ

Suddi Udaya

ತೋಟತ್ತಾಡಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಸ್ವಜಾತಿ ಬಾಂಧವರ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!