August 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಾಸಕ ಹರೀಶ್ ಪೂಂಜಾರವರ ಮುತುವರ್ಜಿಯಿಂದ ಗರ್ಡಾಡಿ ಪೊಂಜಿಲ ರಸ್ತೆಗೆ ರೂ.10 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ಕಾಮಗಾರಿ

ಗರ್ಡಾಡಿ : ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಪೊಂಜಿಲ ರಸ್ತೆಯ ಕಾಂಕ್ರೀಟ್ ಕಾಮಗಾರಿಗೆ ರೂ. 10 ಲಕ್ಷ ಅನುದಾನವನ್ನು ಒದಗಿಸಿ ಆ ಭಾಗದ ನಾಗರಿಕರ ಹಲವಾರು ವರ್ಷಗಳ ಬಹು ಬೇಡಿಕೆಯನ್ನು ಈಡೇರಿಸಿದ ಶಾಸಕ ಹರೀಶ್ ಪೂಂಜರವರಿಗೆ ಆ ಭಾಗದ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು.

Related posts

ನಾರಾವಿ ಶ್ರೀ ಕೃಷ್ಣ ಹೋಟೆಲ್ ನ ಮಾಲಕ ಚಂದ್ರಕಾಂತ ಹೆಗ್ಡೆ ನಿಧನ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮಾಜಿ ಸೈನಿಕರ ಸಂಘದಿಂದ ಸಂತಾಪ

Suddi Udaya

ಉಜಿರೆ: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ರಸಾಯನಶಾಸ್ತ್ರ ವಿಭಾಗದಿಂದ ಅಂತರಾಷ್ಟ್ರೀ ಯ ವಿಚಾರ ಸಂಕಿರಣ

Suddi Udaya

ಬಳಂಜ: ಹೃದಯಾಘಾತದಿಂದ ಜಯಂತ ಮಡಿವಾಳ ನಿಧನ

Suddi Udaya

ಎಸ್‌ಡಿಪಿಐ ದ.ಕ ಜಿಲ್ಲಾ ಕಾರ್ಯಕಾರಿಣಿ ಸಭೆ: ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್,ಮಣ್ಣುಗಣಿಗಾರಿಕೆ ನಿಷೇಧ, ರಸ್ತೆ ಕಾಮಗಾರಿಗಳಿಗೆ ಚುರುಕು ಸೇರಿದಂತೆ ಹಲವು ನಿರ್ಣಯ ಅಂಗೀಕಾರ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿಶ್ರುತಿ 2k26’ ಕಾರ್ಯಕ್ರಮ

Suddi Udaya
error: Content is protected !!