ಓಡಿಲ್ನಾಳ ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಶಾರದೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚಿಗೆ ದೇಗುಲ ವ್ಯವಸ್ಥಾಪನ ಸಮಿತಿ ಹಾಗೂ ಭಕ್ತಾದಿಗಳ ಸಮ್ಮುಖದಲ್ಲಿ ನೆರವೇರಿತು.
ಗೌರವ ಅಧ್ಯಕ್ಷರಾಗಿ ನಿತೇಶ್ ಶೆಟ್ಟಿ ಕೆ, ಅಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ ಸಂಬೋಳ್ಯ, ಪ್ರದಾನ ಕಾರ್ಯದರ್ಶಿಯಾಗಿ ಶ್ರೀಕಾಂತ್ ಕರ್ನತೋಡಿ, ಜೊತೆ ಕಾರ್ಯದರ್ಶಿಯಾಗಿ ಅಭಿರತ್ ಶೆಟ್ಟಿ ಮೂಡೈಲು, ಕೋಶಾಧಿಕಾರಿಯಾಗಿ ಸತೀಶ್ ಸಾಲ್ಯಾನ್
ಉಪಾಧ್ಯಕ್ಷರಾಗಿ ಸುರೇಶ್ ನಾಯ್ಕ ಹಂಕತಿಲು, ಸಂತೋಷ ಗೌಡ ರೇಷ್ಮೆರೋಡ್, ಜಗದೀಶ್ ಕರ್ನತೋಡಿ , ಶಿವರಾಮ ಪೂಜಾರಿ ಕಟ್ಟದಬೈಲು ಆಯ್ಕೆಯಾದರು .











