August 27, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಭಾರತೀಯ ಸೇನೆಯಲ್ಲಿ ಉದ್ಯೋಗ ಅವಕಾಶಗಳು ಹಾಗೂ ಆಯ್ಕೆ ಪ್ರಕ್ರಿಯೆ

ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ಸ್ ರೇಂಜರ್ಸ್ ವಿಭಾಗದ ವತಿಯಿಂದ “ಭಾರತೀಯ ಸೇನೆಯಲ್ಲಿ ಉದ್ಯೋಗ ಅವಕಾಶಗಳು ಹಾಗೂ ಆಯ್ಕೆ ಪ್ರಕ್ರಿಯೆ” ಎಂಬ ಕಾರ್ಯಕ್ರಮವನ್ನು ನಡೆಸಲಾಯಿತು.

ಭಾರತೀಯ ವಾಯುಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಕಡಿರುದ್ಯಾವರ ಗ್ರಾಮದ, ಕೊಂದೋಡಿಯ ಜಯಪ್ರಕಾಶ್ ಇವರು ವಿದ್ಯಾರ್ಥಿಗಳಿಗೆ, ಭಾರತೀಯ ಭೂಸೇನೆ, ವಾಯುಸೇನೆ ಮತ್ತು ನೌಕಾಸೇನೆಯಲ್ಲಿರುವ ಉದ್ಯೋಗ ಪಡೆಯಲು ಬೇಕಾದ ಅರ್ಹತೆಗಳು, ಆಯ್ಕೆ ಪ್ರಕ್ರಿಯೆ, ಕೆಲಸದ ಸ್ವರೂಪ ಹಾಗೂ ಅಗ್ನಿವೀರ್ ಆಯ್ಕೆ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿದರು.
ರೇಂಜರ್ ಲೀಡರ್ ಶ್ರೀಮತಿ ವಸಂತಿ ಶುಭಹಾರೈಸಿದರು.


ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ಶ್ರೀಮತಿ ನಮಿತಾ ಕೆ ಆರ್ ಸ್ವಾಗತಿಸಿದರು. ರೋವರ್ ಸ್ಕೌಟ್ ಲೀಡರ್ ಕೃಷ್ಣ ಕಿರಣ್ ವಂದಿಸಿದರು.

Related posts

ಶಿಬಾಜೆ ಸ.ಕಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮುಂಡಾಜೆ: ಯಂಗ್ ಚಾಲೆಂಜರ್ಸ್ ನಲ್ಲಿ ಅಣಬೆ ತರಬೇತಿ ಕಾರ್ಯಾಗಾರ

Suddi Udaya

ನಡ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ರೂ.1 ಕೋಟಿ ಅನುದಾನ ಮಂಜೂರು :ರಕ್ಷಿತ್ ಶಿವರಾಂ

Suddi Udaya

ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವದ ಪೂರ್ವಭಾವಿ ಸಭೆ

Suddi Udaya

ಜೇಸಿ ಚೇಂಬರ್ ಆಫ್ ಕಾಮರ್ಸ್ ಸ್ಥಾಪನೆ: ಸ್ಥಾಪಕ ಚೇರ್ಮನ್ ಆಗಿ ಅಭಿನಂದನ್ ಹರೀಶ್ ಪದ ಸ್ವೀಕಾರ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆ

Suddi Udaya
error: Content is protected !!