August 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿನ ಮಂದಿರದಲ್ಲಿ ಯಜ್ಞೋಪವಿತ ತಯಾರಿಸುವ ತರಬೇತಿ

ಶಿಶಿಲ: ಭಗವಾನ್ 1008ಶ್ರೀ ಚಂದ್ರನಾಥ ಸ್ವಾಮಿ ಬಸದಿ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಹಾಗೂ ಭಗವಾನ್1008 ಶ್ರೀ ಅನಂತನಾಥ ಸ್ವಾಮಿ ಬಸದಿ ಇಚಿಲo ಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಜೈನರಲ್ಲಿ ಸಮ್ಯಕ್ ದರ್ಶನ ಜ್ಞಾನ ಚಾರಿತ್ರಗಳೆಂಬ ರತ್ನಾತ್ರೆಗಳ ಸಂಕೇತವಾದ ಯಜ್ಞೋಪವಿತ (ಜನಿವಾರ ). ತಯಾರಿಸುವ ತರಬೇತಿಯನ್ನು ಜಿನ ಮಂದಿರದಲ್ಲಿ ನೀಡಲಾಯಿತು.

ಈ ಸಂದರ್ಭದಲ್ಲಿ ಡಾ. ಕೆ. ಜಯಕೀರ್ತಿ ಜೈನ್, ಶ್ರೀ ಧನ ಕೀರ್ತಿ ಶೆಟ್ಟಿ, ಮಹಾವೀರ್ ಜೈನ್, ಶುಭಕರ ಹೆಗ್ಡೆ, ವಿಜು ಜೈನ್ ಸಿ ಅಶೋಕ್ ಜೈನ್ , ಪ್ರವೀಣ್ ರೋಷನ್, ಸುದೇಶ್ ಜೈನ್, ನಮನ್, ಶ್ರೀಮತಿ ಸುವರ್ಣ ಲತಾ, ಶ್ರೀಮತಿ ಜಯಶ್ರೀ ಶ್ರೀಮತಿ ಶ್ವೇತ, ಶ್ರೀಮತಿ ಸುರಭಿ, ಸುನಿತಾ ದೇವಿ., ಪ್ರತಿಮಾ , ಶಕುಂತಲಾ ಜೈನ್, ಸೂರಜ್ ಪುರೋಹಿತರು ಹಾಗೂ ಆಡಳಿತ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು, ಹೆಚ್ಚಿನ ಸಂಖ್ಯೆಯಲ್ಲಿ ಶ್ರಾವಕರು ಶ್ರಾವಿಕೆಯರು ತರಬೇತಿಯಲ್ಲಿ ಭಾಗವಹಿಸಿದರು.

Related posts

ಫೆ.15-22: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಪೂರ್ವಭಾವಿ ಸಭೆ

Suddi Udaya

ಕರಾವಳಿ ಪ್ರವಾಸೋದ್ಯಮ ಕುರಿತು ವಿಧಾನಸಭಾ ಕಲಾಪದಲ್ಲಿ ಧ್ವನಿ ಎತ್ತಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

Suddi Udaya

ಕುವೆಟ್ಟು: ಮದ್ದಡ್ಕ ನಿವಾಸಿ ಹೆನ್ರಿ ಡಿಸೋಜ ನಿಧನ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಸಂಚಾರ ನಿಯಂತ್ರಣ ಮತ್ತು ರಸ್ತೆ ಸುರಕ್ಷತಾ ಮಾಹಿತಿ ಕಾರ್ಯಾಗಾರ

Suddi Udaya

ವೃದ್ದಾಶ್ರಮ ವಾಸಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡು ಮಾದರಿಯಾದ ನ್ಯಾಯವಾದಿ ಮುರಳಿ ಬಲಿಪ: ಎರಡು ಗೋಶಾಲೆಗಳಿಗೂ ದೇಣಿಗೆ

Suddi Udaya

ಧಾರಾಕಾರವಾಗಿ ಸುರಿದ ಗಾಳಿ ಮಳೆ: ಮೇಲಂತಬೆಟ್ಟು ಕೆಲವು ಮನೆಗಳ ಮೇಲ್ಛಾವಣಿ ಕುಸಿತ

Suddi Udaya
error: Content is protected !!