August 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಪ್ರಾ.ಕೃ.ಪ. ಸಹಕಾರಿ ಸಂಘದ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

ಧರ್ಮಸ್ಥಳ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನೇತೃತ್ವದಲ್ಲಿ ಕೆ.ಎಂ.ಸಿ ಆಸ್ಪತ್ರೆ ಮಂಗಳೂರು ಇದರ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರವು ಆ.27ರಂದು ಸಂಘದ ಅಟಲ್ ಜೀ ಸಭಾಭವನದಲ್ಲಿ ನಡೆಯಿತು.

ಶಿಬಿರದಲ್ಲಿ ಸಂಘದ ಅಧ್ಯಕ್ಷ ಪ್ರೀತಮ್ ಡಿ., ಬಿ. ಭುಜಬಲಿ, ಜಯರಾಮ್ ಭಂಡಾರಿ, ಧರ್ಮಸ್ಥಳ ಸೊಸೈಟಿ ಮಾಜಿ ಅಧ್ಯಕ್ಷ ರತ್ನವರ್ಮ ಜೈನ್, ವಾಣಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಯದುಪತಿ ಗೌಡ, ಸುಂದರ ಗೌಡ, ಹರೀಶ್ ರಾವ್, ನಾಗೇಶ್ ರಾವ್ ಮುಂಡ್ರುಪ್ಪಾಡಿ, ಶ್ರೀ ಹರಿ ಧರ್ಮಸ್ಥಳ, ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್, ಸೊಸೈಟಿ ಸಿಇಒ ಶಶಿಧರ, ನಿರ್ದೇಶಕರಾದ ಶಾಂಭವಿ ರೈ, ಉಮಾನಾಥ್, ಶೀನ, ಧನಲಕ್ಷ್ಮೀ ಜನಾರ್ಧನ್, ಪ್ರಭಾಕರ ಗೌಡ ಬೊಳ್ಮ, ನೀಲಾಧರ ಶೆಟ್ಟಿ, ಪ್ರಸನ್ನ ಹೆಬ್ಬಾರ್, ಚಂದ್ರಶೇಖರ, ವಿಕ್ರಂ ಗೌಡ, ತಂಗಚ್ಚನ್ ಸೇರಿದಂತೆ ಸೊಸೈಟಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಶಿಬಿರದಲ್ಲಿ ಒಟ್ಟು 231 ಯೂನಿಟ್ ರಕ್ತ ಸಂಗ್ರಹಣೆಯಾಯಿತು.

Related posts

ಬಂದಾರು: ಬೈಹುಲ್ಲು ಸಾಗಾಟದ ಲಾರಿಗೆ ಬೆಂಕಿ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ದಿನೇಶ್ ಹೊಳ್ಳರವರಿಂದ ಬ್ಯಾಗ್, ಛತ್ರಿ, ಲೇಖನಿ ಸಾಮಾಗ್ರಿ ವಿತರಣೆ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಗುಂಡೂರಿ ಅಂಗನವಾಡಿ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಶಿಬಿರ

Suddi Udaya

ಉಜಿರೆ: ಕೋಲ್ಪಾಡಿ ಸ.ಕಿ.ಪ್ರಾ. ಶಾಲೆಯಲ್ಲಿ ಪೌಷ್ಟಿಕ ಆಹಾರದ ಕುರಿತು ಪ್ರಾತ್ಯಕ್ಷಿಕೆ

Suddi Udaya

ನಡ ಸರಕಾರಿ ಪ್ರೌಢಶಾಲೆಗೆ ಶೇ. 97.82 ಫಲಿತಾಂಶ

Suddi Udaya
error: Content is protected !!