August 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಉದ್ಯೋಗಾವಕಾಶ ಸೆ.1ರಂದು ಅಭ್ಯರ್ಥಿಗಳಿಗೆ ನೇರ ಸಂದರ್ಶನ

ಬೆಳ್ತಂಗಡಿ: ತಾಲೂಕಿನ ವೇಣೂರು–ಕೊಕ್ಕಡ ಕೇಂದ್ರದ ವ್ಯಾಪ್ತಿಯಲ್ಲಿ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಉದ್ಯೋಗಾವಕಾಶ ಕಲ್ಪಿಸಲಾಗಿದೆ ಎಂದು ಮೋಹನ್ ಗೌಡ ಕಲ್ಮಂಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SSLC/PUC ಉತ್ತೀರ್ಣರಾದ 25ರಿಂದ 40 ವರ್ಷದೊಳಗಿನವರಿಗೆ ತಿಂಗಳಿಗೆ ರೂ.25,000ರಿಂದ ರೂ.35,000ರವರೆಗೆ ವೇತನ ನೀಡಲಾಗುವುದು ಎಂದು ತಿಳಿಸಿದ್ದಾರೆ.

ವಿಶೇಷ ಅರ್ಹತೆಯುಳ್ಳ ದ್ವಿತೀಯ ಪಿಯುಸಿ, ಪದವಿ ಹಾಗೂ ಗ್ರಾಮೀಣ ಮಟ್ಟದಲ್ಲಿ ಕಾರ್ಯನಿರ್ವಹಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು ಎಂದವರು‌ ತಿಳಿಸಿದ್ದಾರೆ.

ಸೆ.1ರಂದು ಮಂಗಳವಾರ ಬೆಳಿಗ್ಗೆ ಗಂಟೆ 10 ರಿಂದ 12.30ರವರೆಗೆ ಬೆಳ್ತಂಗಡಿ ರಕ್ಷಾ ಆರ್ಕೇಡ್ ನಲ್ಲಿರುವ ಸುದ್ದಿ ಉದಯ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.ಹೆಚ್ಚಿನ ಮಾಹಿತಿಗಾಗಿ 7022560060 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.

Related posts

ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ರಾಮ ನವಮಿ ಆಚರಣೆ

Suddi Udaya

ನಾಳ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ವಿಶೇಷ ಪೂಜೆ, ರಾತ್ರಿ ಭಜನೆ, ರಂಗಪೂಜೆ

Suddi Udaya

ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಜಿರೆ : ಶ್ರೀ.ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ‘ವಿದ್ಯಾರ್ಥಿ ಸಂಸತ್ತು ಪದಗ್ರಹಣ’

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಸಿಸಿ ಕ್ಯಾಮೆರಾ ಮೂಲಕ ಸುಲಭ ಕಾರ್ಯಾಚರಣೆ: ಹೆದ್ದಾರಿ ಬದಿ ತಾತ್ಕಾಲಿಕ ಅಂಗಡಿಯನ್ನು ತೆರವುಗೊಳಿಸಿದ ಪಿಡಿಒ

Suddi Udaya
error: Content is protected !!