August 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ರತ್ನಮಾನಸ ವಿದ್ಯಾರ್ಥಿ ನಿಲಯಕ್ಕೆ ತಾಲೂಕು ಆರೋಗ್ಯ ಅಧಿಕಾರಿಗಳೊಂದಿಗೆ ಸರಕಾರಿ ವೈದ್ಯಾಧಿಕಾರಿಗಳು ಭೇಟಿ

ಉಜಿರೆ: ಇಲ್ಲಿಯ ರತ್ನಮಾನಸ ವಿದ್ಯಾರ್ಥಿ ನಿಲಯಕ್ಕೆ ತಾಲೂಕು ಆರೋಗ್ಯಾಧಿಕಾರಿ ಸಂಜತ್ ವೈದ್ಯ ಅಧಿಕಾರಿ ಡಾ. ವೆಂಕಟಸ್ವಾಮಿ ( ಸ್ತ್ರೀ ರೋಗ ತಜ್ಞರು) ಹಾಗೂ ಡಾ.ರಾಘವೇಂದ್ರ ಶಸ್ತ್ರಚಿಕಿತ್ಸೆ ತಜ್ಞರು ಭೇಟಿ ನೀಡಿದರು.

ಸ್ತ್ರೀ ರೋಗ ತಜ್ಞರಾದ ಡಾ.ವೆಂಕಟ ಸ್ವಾಮಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಶಿಕ್ಷಣವನ್ನು ಪಡೆದು ಉತ್ತಮ ಸಾಧನೆಯನ್ನು ಮಾಡಿ ಮಾರ್ಗದರ್ಶನವನ್ನು ನೀಡಬೇಕು . ಅವರು ತನ್ನ ಬಾಲ್ಯದ ಹಾಸ್ಟೆಲ್ ಜೀವನ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ತಾಲೂಕು ಅಧಿಕಾರಿಯಾದ ಸಂಜಾತ ಮಾತನಾಡಿ ವಿದ್ಯಾರ್ಥಿಗಳಿಗೆ ವೈಯಕ್ತಿಕ ಸ್ವಚ್ಛತೆಯ ಪ್ರಾತ್ಯಕ್ಷಿಕೆಯನ್ನು ನೀಡಿ ಆರೋಗ್ಯ ಸಂರಕ್ಷಣೆ ಬಗ್ಗೆ ತಿಳಿಸಿದರು

ರತ್ನಮಾನಸ ನಿಲಯದ ಪಾಲಕರಾದ ಯತೀಶ್ ಕೆ ಬಳಂಜ ಸ್ವಾಗತಿಸಿ, ಧನ್ಯವಾದ ಸಲ್ಲಿಸಿದರು . ವೇದಿಕೆಯಲ್ಲಿ ಭಜನ ತರಬೇತುದಾರರಾದ ನಾಗೇಶ್ ನೇರಿಯ ಹಾಗೂ ರತ್ನಮಾನಸದ ಅಧ್ಯಾಪಕರಾದ ರವಿಚಂದ್ರ ಹಾಗೂ ಉದಯರಾಜ್ ,ದೀಪಕ್ ಹಾಗೂ ರತ್ನಮಾನಸ ದ ಹಿರಿಯ ವಿಧ್ಯಾರ್ಥಿ ಗಣೇಶ್ ಉಪಸ್ಥಿತರಿದ್ದರು . ರತ್ನ ಮಾನಸದ ವಿದ್ಯಾರ್ಥಿಗಳ ಜೀವನ ಶಿಕ್ಷಣಗಳ ಬಗ್ಗೆ ತಿಳಿದು ಶ್ಲಾಘನೆ ವ್ಯಕ್ತಪಡಿಸಿದರು.

Related posts

ಬಂದಾರು ಸ.ಹಿ. ಪ್ರಾ. ಶಾಲೆಯಲ್ಲಿ ಬೂತ್ ಸಂಖ್ಯೆ 217ರಲ್ಲಿ ತ್ರಾಂತಿಕ ದೋಷದಿಂದ ಮತದಾನ ಸ್ಥಗಿತ

Suddi Udaya

ಅ.22 ಬಳಂಜ ಶಾರದೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭಹಾರೈಸಿದ ಸತೀಶ್ ರೈ ಬಾರ್ದಡ್ಕಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಹಾಗೂ ಊರ ಮಹನೀಯರ ಸಹಕಾರದೊಂದಿಗೆ ವಿಜೃಂಭಣೆಯ ಶಾರದೋತ್ಸವಕ್ಕೆ ತಯಾರಿವೈಭವದ ಮೆರವಣಿಗೆ, ಆಟೋಟ ಸ್ಪರ್ಧೆಗಳು,500 ಭಜಕರಿಂದ ಭಜನೆ,ಸಾಂಸ್ಕೃತಿಕ ವೈಭವ ಕಾರ್ಯಕ್ರಮ

Suddi Udaya

ಮಲ್ನಾಡ್ ಐಕಾನ್ ಅಶ್ವತ್ಥ್ ಎಸ್.ಎಲ್. ಅವರಿಗೆ ಒಕ್ಕಲಿಗ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸನ್ಮಾನ

Suddi Udaya

ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಸತ್ಯಾಸತ್ಯತೆ ಶೀಘ್ರವಾಗಿ ಹೊರಬರಲಿದೆ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ವಿಜಯೇಂದ್ರ ಹೇಳಿಕೆ

Suddi Udaya

ಕೊಯ್ಯೂರಿನ ಮಾವಿನಕಟ್ಟೆಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಲಾಯಿಲ: ಕುಂಟಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸ ನೂತನ ಕಟ್ಟಡ ಉದ್ಘಾಟನೆ

Suddi Udaya
error: Content is protected !!