August 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜಾಗದ ದಾರಿ ಹಕ್ಕಿಗಾಗಿ ಹರಿಪ್ರಸಾದ್ ಇರ್ವತ್ರಾಯ ಬೆಳ್ತಂಗಡಿ ತಾಲೂಕು ಕಚೇರಿ ಎದುರು ಧರಣಿ

ಬೆಳ್ತಂಗಡಿ: ಜಾಗಕ್ಕೆ ಹೋಗಲು ದಾರಿ ಹಕ್ಕಿಗಾಗಿ ಹರಿ ಪ್ರಸಾದ್ ಇರ್ವತ್ರಾಯ ಅವರು ಆ.27ರಂದು ಬೆಳ್ತಂಗಡಿ ತಾಲೂಕು ಕಚೇರಿಯ ಎದುರು ಧರಣಿ ಸತ್ಯಾಗ್ರಹ ನಡೆಸಿದರು.

ನಿಡ್ಲೆ ಗ್ರಾಮದಲ್ಲಿ ನನಗೆ 3 ಎಕರೆ ಜಾಗ ಇದ್ದು, ಅಕ್ರಮ ಸಕ್ರಮದಲ್ಲಿ ಮಂಜೂರು ಮಾಡುವಾಗ ಊಜಿ೯ತ ಇದ್ದ ದಾರಿಯನ್ನು ತಹಶೀಲ್ದಾರರು ಭೂಪರಿವರ್ತನೆ ಮಾಡುವಾಗ ರದ್ದು ಮಾಡಿದ್ದಾರೆ. 1993 ರಿಂದಲೂ ರಸ್ತೆ ಇತ್ತು. 2021ರಲ್ಲಿ ಭೂಪರಿವರ್ತನೆ ಮಾಡುವಾಗ ರದ್ದು‌ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಕಳೆದ ಒಂದು ವರ್ಷದಿಂದ ಕಚೇರಿಗೆ ಅಲೆದಾಟ ನಡೆಸಿ, ಕಾಲು ಸವೆದು ಹೋಗಿದೆಯೇ ಹೊರತು ಸಮಸ್ಯೆ ಪರಿಹಾರವಾಗಿಲ್ಲ, ಅದಕ್ಕಾಗಿ ಕಚೇರಿ ಎದುರು ಧರಣಿ ನಡೆಸುತ್ತಿದ್ದೇನೆ. ನನ್ನ ಸಮಸ್ಯೆಯನ್ನು ಪರಿಹರಿಸುವಂತೆ ಒತ್ತಾಯಿಸಿದ್ದಾರೆ.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಊರಿನ ಜನರ ಸುರಕ್ಷತೆಗೆ ಮೊದಲ ಆದ್ಯತೆ” – ಚಿರತೆ ಪ್ರತ್ಯಕ್ಷದ ಬಗ್ಗೆ ಅರಣ್ಯ ಇಲಾಖೆಗೆ ಮನವಿ ಮಾಡಿದ ತೆಕ್ಕಾರು ಗ್ರಾ.ಪಂ ಮಾಜಿ ಅಧ್ಯಕ್ಷ ಅಬ್ದುಲ್ ರಝಾಕ್

Suddi Udaya

ಕಣಿಯೂರು ಜಿ. ಪಂ. ವ್ಯಾಪ್ತಿಯ ಮತದಾನ ಕೇಂದ್ರಕ್ಕೆ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಭೇಟಿ

Suddi Udaya

ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ , ಉಪಾಧ್ಯಕ್ಷರಾಗಿ ಶ್ರೀಧರ ಪೂಜಾರಿ

Suddi Udaya

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ರೇಡಿಯೋಲಜಿ ವಿಭಾಗ ಮತ್ತು ನೂತನ ಸಿ.ಟಿ. ಸ್ಕ್ಯಾನಿಂಗ್ ಪ್ರಾರಂಭೋತ್ಸವ

Suddi Udaya
error: Content is protected !!