August 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿನ ಮಂದಿರದಲ್ಲಿ ಯಜ್ಞೋಪವಿತ ತಯಾರಿಸುವ ತರಬೇತಿ

ಶಿಶಿಲ: ಭಗವಾನ್ 1008ಶ್ರೀ ಚಂದ್ರನಾಥ ಸ್ವಾಮಿ ಬಸದಿ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಹಾಗೂ ಭಗವಾನ್1008 ಶ್ರೀ ಅನಂತನಾಥ ಸ್ವಾಮಿ ಬಸದಿ ಇಚಿಲo ಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಜೈನರಲ್ಲಿ ಸಮ್ಯಕ್ ದರ್ಶನ ಜ್ಞಾನ ಚಾರಿತ್ರಗಳೆಂಬ ರತ್ನಾತ್ರೆಗಳ ಸಂಕೇತವಾದ ಯಜ್ಞೋಪವಿತ (ಜನಿವಾರ ). ತಯಾರಿಸುವ ತರಬೇತಿಯನ್ನು ಜಿನ ಮಂದಿರದಲ್ಲಿ ನೀಡಲಾಯಿತು.

ಈ ಸಂದರ್ಭದಲ್ಲಿ ಡಾ. ಕೆ. ಜಯಕೀರ್ತಿ ಜೈನ್, ಶ್ರೀ ಧನ ಕೀರ್ತಿ ಶೆಟ್ಟಿ, ಮಹಾವೀರ್ ಜೈನ್, ಶುಭಕರ ಹೆಗ್ಡೆ, ವಿಜು ಜೈನ್ ಸಿ ಅಶೋಕ್ ಜೈನ್ , ಪ್ರವೀಣ್ ರೋಷನ್, ಸುದೇಶ್ ಜೈನ್, ನಮನ್, ಶ್ರೀಮತಿ ಸುವರ್ಣ ಲತಾ, ಶ್ರೀಮತಿ ಜಯಶ್ರೀ ಶ್ರೀಮತಿ ಶ್ವೇತ, ಶ್ರೀಮತಿ ಸುರಭಿ, ಸುನಿತಾ ದೇವಿ., ಪ್ರತಿಮಾ , ಶಕುಂತಲಾ ಜೈನ್, ಸೂರಜ್ ಪುರೋಹಿತರು ಹಾಗೂ ಆಡಳಿತ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು, ಹೆಚ್ಚಿನ ಸಂಖ್ಯೆಯಲ್ಲಿ ಶ್ರಾವಕರು ಶ್ರಾವಿಕೆಯರು ತರಬೇತಿಯಲ್ಲಿ ಭಾಗವಹಿಸಿದರು.

Related posts

ಬೆಳಾಲಿನಲ್ಲಿ ಅಕ್ರಮ ಮದ್ಯ ದಾಸ್ತಾನು ಘಟಕಕ್ಕೆ ಅಬಕಾರಿ ದಾಳಿ: ಆರೋಪಿ ದಯಾನಂದ ಸಹಿತ ರೂ.45 ಸಾವಿರ ಮೌಲ್ಯದ ಮದ್ಯ ವಶಕ್ಕೆ

Suddi Udaya

ಜಿಲ್ಲಾ ಮಹಿಳಾ ಮೋರ್ಚಾದ ತಂಡವು ಬೆಳ್ತಂಗಡಿ ಬಿಜೆಪಿ ಕಚೇರಿಗೆ ಭೇಟಿ

Suddi Udaya

ಶ್ರೀ ಕೊಡಮಣಿತ್ತಾಯ ದೈವಸ್ಥಾನ ಅರಮಲೆಬೆಟ್ಟ ಕ್ಷೇತ್ರದಲ್ಲಿ ಮಕರ ಸಂಕ್ರಮಣ ಪೂಜೆ: ಫೆ.9 ರಿಂದ 12 ರವರೆಗೆ ನಡೆಯುವ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಮಹಾಗಣಪತಿ ದೇವರ ಪೂಜೆಯನ್ನು ಸುದೀರ್ಘ ಕಾಲ ನೇರವೇರಿಸಿದ ಬಾಲಕೃಷ್ಣ ಭಟ್ ನಿಧನ

Suddi Udaya

ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣಹಾನಿ

Suddi Udaya

ಬೆಳ್ತಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ವತಿಯಿಂದ ವಿಶ್ವ ಮಹಿಳಾ ದಿನದ ಅಂಗವಾಗಿ ಆರ್ಥಿಕ ನೆರವು

Suddi Udaya
error: Content is protected !!