ಶಿಶಿಲ: ಭಗವಾನ್ 1008ಶ್ರೀ ಚಂದ್ರನಾಥ ಸ್ವಾಮಿ ಬಸದಿ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಹಾಗೂ ಭಗವಾನ್1008 ಶ್ರೀ ಅನಂತನಾಥ ಸ್ವಾಮಿ ಬಸದಿ ಇಚಿಲo ಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಜೈನರಲ್ಲಿ ಸಮ್ಯಕ್ ದರ್ಶನ ಜ್ಞಾನ ಚಾರಿತ್ರಗಳೆಂಬ ರತ್ನಾತ್ರೆಗಳ ಸಂಕೇತವಾದ ಯಜ್ಞೋಪವಿತ (ಜನಿವಾರ ). ತಯಾರಿಸುವ ತರಬೇತಿಯನ್ನು ಜಿನ ಮಂದಿರದಲ್ಲಿ ನೀಡಲಾಯಿತು.

ಈ ಸಂದರ್ಭದಲ್ಲಿ ಡಾ. ಕೆ. ಜಯಕೀರ್ತಿ ಜೈನ್, ಶ್ರೀ ಧನ ಕೀರ್ತಿ ಶೆಟ್ಟಿ, ಮಹಾವೀರ್ ಜೈನ್, ಶುಭಕರ ಹೆಗ್ಡೆ, ವಿಜು ಜೈನ್ ಸಿ ಅಶೋಕ್ ಜೈನ್ , ಪ್ರವೀಣ್ ರೋಷನ್, ಸುದೇಶ್ ಜೈನ್, ನಮನ್, ಶ್ರೀಮತಿ ಸುವರ್ಣ ಲತಾ, ಶ್ರೀಮತಿ ಜಯಶ್ರೀ ಶ್ರೀಮತಿ ಶ್ವೇತ, ಶ್ರೀಮತಿ ಸುರಭಿ, ಸುನಿತಾ ದೇವಿ., ಪ್ರತಿಮಾ , ಶಕುಂತಲಾ ಜೈನ್, ಸೂರಜ್ ಪುರೋಹಿತರು ಹಾಗೂ ಆಡಳಿತ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು, ಹೆಚ್ಚಿನ ಸಂಖ್ಯೆಯಲ್ಲಿ ಶ್ರಾವಕರು ಶ್ರಾವಿಕೆಯರು ತರಬೇತಿಯಲ್ಲಿ ಭಾಗವಹಿಸಿದರು.











