August 27, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಭಾರತೀಯ ಸೇನೆಯಲ್ಲಿ ಉದ್ಯೋಗ ಅವಕಾಶಗಳು ಹಾಗೂ ಆಯ್ಕೆ ಪ್ರಕ್ರಿಯೆ

ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ಸ್ ರೇಂಜರ್ಸ್ ವಿಭಾಗದ ವತಿಯಿಂದ “ಭಾರತೀಯ ಸೇನೆಯಲ್ಲಿ ಉದ್ಯೋಗ ಅವಕಾಶಗಳು ಹಾಗೂ ಆಯ್ಕೆ ಪ್ರಕ್ರಿಯೆ” ಎಂಬ ಕಾರ್ಯಕ್ರಮವನ್ನು ನಡೆಸಲಾಯಿತು.

ಭಾರತೀಯ ವಾಯುಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಕಡಿರುದ್ಯಾವರ ಗ್ರಾಮದ, ಕೊಂದೋಡಿಯ ಜಯಪ್ರಕಾಶ್ ಇವರು ವಿದ್ಯಾರ್ಥಿಗಳಿಗೆ, ಭಾರತೀಯ ಭೂಸೇನೆ, ವಾಯುಸೇನೆ ಮತ್ತು ನೌಕಾಸೇನೆಯಲ್ಲಿರುವ ಉದ್ಯೋಗ ಪಡೆಯಲು ಬೇಕಾದ ಅರ್ಹತೆಗಳು, ಆಯ್ಕೆ ಪ್ರಕ್ರಿಯೆ, ಕೆಲಸದ ಸ್ವರೂಪ ಹಾಗೂ ಅಗ್ನಿವೀರ್ ಆಯ್ಕೆ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿದರು.
ರೇಂಜರ್ ಲೀಡರ್ ಶ್ರೀಮತಿ ವಸಂತಿ ಶುಭಹಾರೈಸಿದರು.


ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ಶ್ರೀಮತಿ ನಮಿತಾ ಕೆ ಆರ್ ಸ್ವಾಗತಿಸಿದರು. ರೋವರ್ ಸ್ಕೌಟ್ ಲೀಡರ್ ಕೃಷ್ಣ ಕಿರಣ್ ವಂದಿಸಿದರು.

Related posts

ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆ

Suddi Udaya

ಬೆಳ್ತಂಗಡಿ ತಾಲೂಕು ಕಬ್ಬಡಿ ಅಸೋಸಿಯೇಷನ್ ತೀರ್ಪುಗಾರರ ಮಂಡಳಿಯ ಪದಾಧಿಕಾರಿಯ ಆಯ್ಕೆ: ಅಧ್ಯಕ್ಷರಾಗಿ ಪ್ರಭಾಕರ್ ನಾರಾವಿ

Suddi Udaya

ಬಳಂಜ ಬದಿನಡೆ ಕ್ಷೇತ್ರದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಕಿಟ್ ವಿತರಣೆ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬಸ್ -ಬೈಕ್ ಡಿಕ್ಕಿ; ಬೈಕ್ ಸವಾರ ಮೃತ್ಯು

Suddi Udaya
error: Content is protected !!