ಕೊಕ್ಕಡ : ವಿಶ್ವ ಹಿ೦ದೂ ಪರಿಷದ್, ಕೊಕ್ಕಡ ರಾಷ್ಟ್ರ ಸೇವಿಕಾ ಸಮಿತಿ, ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್, ಕೊಕ್ಕಡ
ಇದರ ಜಂಟಿ ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆಯು ವೆ| ಮೂ. ಬಾಲಕೃಷ್ಣ ಕೆದಿಲಾಯ ರವರ ನೇತೃತ್ವದಲ್ಲಿ ಶ್ರೀ ರಾಮ ಸೇವಾ ಮಂದಿರ ಕೊಕ್ಕಡದಲ್ಲಿ ನಡೆಯಿತು.
ಈ ವೇಳೆ ವಿಶ್ವ ಹಿ೦ದೂ ಪರಿಷದ್ ಅಧ್ಯಕ್ಷರು, ಸದಸ್ಯರು, ಶ್ರೀ ರಾಮ ಸೇವಾ ಟ್ರಸ್ಟ್ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.
ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ವ್ರತಾಧಾರಿಗಳು ಭಾಗಿಯಾದರು.











