28.7 C
ಪುತ್ತೂರು, ಬೆಳ್ತಂಗಡಿ
August 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ: ಟೆಂಪೊ ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವು

ಪುಂಜಾಲಕಟ್ಟೆ: ಟೆಂಪೊ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಕುಕ್ಕಳ ನಿವಾಸಿ ಸುನಿಲ್ (25) ಚಿಕಿತ್ಸೆ ಫಲಕಾರಿಯಾಗದೆ ಆ.27ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಆ.20 ರಂದು ರಾತ್ರಿ ಪುಂಜಾಲಕಟ್ಟೆ ಹೆದ್ದಾರಿಯಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿರುವಾಗ ಟೆಂಪೊ ಡಿಕ್ಕಿ ಹೊಡೆದಿದ್ದು ಪರಿಣಾಮ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು. ಬಳಿಕ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತಲೆಯ ಭಾಗಕ್ಕೆ ಹಾಗೂ ಎದೆಗೆ ತೀವ್ರ ಏಟಾಗಿದ್ದ ಪರಿಣಾಮ 8 ದಿನ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಮೃತರು ತಾಯಿ, ಓರ್ವ ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ ರತ್ನಮಾನಸ : ಅಕ್ಷರ ಜ್ಞಾನ ಶಿಬಿರ ಸಂಪನ್ನ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ

Suddi Udaya

ಹದಗೆಟ್ಟ ರಸ್ತೆ: ಸಮಾಜಸೇವಕ ಕಲಾಯಿ ಗಣೇಶ್ ಗೌಡ ಹಾಗೂ ಊರವರ ಸಹಕಾರದೊಂದಿಗೆ ರಸ್ತೆ ದುರಸ್ತಿ

Suddi Udaya

ಬಳಂಜ ಬದಿನಡೆ ಕ್ಷೇತ್ರದಲ್ಲಿ ಬ್ರಹ್ಮಕಲಶ ಪೂರ್ವಭಾವಿಯಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮ: ಶಾಸಕ ಹರೀಶ್ ಪೂಂಜಾ ಭೇಟಿ

Suddi Udaya

ಹೊಸಂಗಡಿ: ಪುಚ್ರ‍್ಲೆಕ್ಕಿ ಮನೆಯ ಶೋಭಾ ನಿಧನ

Suddi Udaya
error: Content is protected !!