30.2 C
ಪುತ್ತೂರು, ಬೆಳ್ತಂಗಡಿ
August 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಶ್ರೀ ಸಾಯಿ ರೇಕಿ ತರಬೇತಿ ಕೇಂದ್ರ ಶುಭಾರಂಭ

ಬೆಳ್ತಂಗಡಿ: ಇಲ್ಲಿಯ ಮಾರಿಗುಡಿ ಸಮೀಪ ಹವಿಷ್ಕಾ ಕಾಂಪ್ಲೆಕ್ಸ್ನಲ್ಲಿ ಪುಷ್ಪರಾಜ್ ಸವಣಾಲು ಇವರ ಶ್ರೀ ಸಾಯಿ ರೇಕಿ ತರಬೇತಿ ಕೇಂದ್ರವು ಶುಭಾರಂಭಗೊಂಡಿತು.

ಉದ್ಘಾಟನೆಯನ್ನು ವಿಜಯ ಗುರೂಜಿ ಮಾದುಕೋಡಿ, ಹರೀಶ್ ಗುರೂಜಿ ಮಾದುಕೋಡಿ ನೆರವೇರಿಸಿದರು. ಈ ಸಂದರ್ಭ ಕಟ್ಟಡದ ಮಾಲಕರಾದ ತುಕರಾಮ ಬಂಗೇರ ಹಾಗೂ ಗಣ್ಯರು, ಅತಿಥಿಗಳು ಮತ್ತು ಸಂಸ್ಥೆಯ ಮಾಲಕರ ಕುಟುಂಬಸ್ಥರು ಉಪಸ್ಥಿತರಿದ್ದರು.
ಸಂಸ್ಥೆಯಲ್ಲಿ ರೇಕಿ, ರಾಜಕ್ರಿಯ ರೇಕಿ, ಏಂಜಲ್ಸ್ ಮತ್ತು ದೇವಸ್ ಥೆರಪಿ ತರಗತಿಗಳು ಮತ್ತು ವಿವಿಧ ಬಗೆಯ ಕ್ರಿಸ್ಟಾಲ್, ಜೆಮ್‌ಸ್ಟೋನ್ ಲಭ್ಯ.

Related posts

ಡಿ.24: ಅಯ್ಯಪ್ಪ ವ್ರತಧಾರಿಗಳು ಮತ್ತು ಅಯ್ಯಪ್ಪ ಭಕ್ತರ ತಾಲೂಕು ಸಮಾವೇಶ: ಸಂಪತ್ ಬಿ. ಸುವರ್ಣ

Suddi Udaya

ಗೇರುಕಟ್ಟೆ : ಕಳಿಯ, ನ್ಯಾಯತರ್ಪು ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ

Suddi Udaya

ಮಳೆಗೆ ಕೃತಕ ಕೆರೆಯಂತಾದ ಕಕ್ಕಿಂಜೆ–ನೆರಿಯ ರಸ್ತೆ

Suddi Udaya

ವಾಲಿಬಾಲ್ ಪಂದ್ಯಾಟ : ಬೆಳ್ತಂಗಡಿ ಶ್ರೀ ಗುರುದೇವ ಪದವಿ ಕಾಲೇಜಿನ ವಿದ್ಯಾರ್ಥಿ ನಿಸಾರ್ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಕುತ್ಲೂರು: ಈಶ್ವರಪ್ಪ ಆಚಾರ್ಯ ನಿಧನ

Suddi Udaya

ಕೊರಂ ಕೊರತೆ : ಮೇಲಂತಬೆಟ್ಟು ಗ್ರಾಮ ಸಭೆ ಮುಂದೂಡಿಕೆ

Suddi Udaya
error: Content is protected !!