30.2 C
ಪುತ್ತೂರು, ಬೆಳ್ತಂಗಡಿ
August 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

ಓಡಿಲ್ನಾಳ,: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಾಮನಗರ ಮೈರಲ್ಕೆ ಓಡಿಲ್ನಾಳ ಆ. 28 ರoದು ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾದ ಪ್ರಸನ್ನ ಭಟ್ ಅವರ ನೇತೃತ್ವದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಜರಗಿತು.

ಈ ಸಂದರ್ಭದಲ್ಲಿ‌ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರು, ಪದಾಧಿಕಾರಿಗಳು, ಸರ್ವ ಸದಸ್ಯರು, ಯುವ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಮಹಿಳಾ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು., ಭಜನಾ ಸಮಿತಿಯ‌ ಅಧ್ಯಕ್ಷರು, ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು (ವರದಿ ಮನು ಮದ್ದಡ್ಕ )

Related posts

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಬುರುಡೆ ಚಿನ್ನಯ್ಯ ನನ್ನು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಲಿರುವ ಅಧಿಕಾರಿಗಳು: ಚಿನ್ನಯ್ಯ ಪರ ನಾಲ್ಕು ಮಂದಿ ವಕೀಲರ ಆಗಮನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಂಜುನಾಥ್ ಗೌಡ, ರಾಷ್ಟ್ರೀಯ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿಗಮ್ ಭಂಡಾರಿ ಭೇಟಿ

Suddi Udaya

ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ ಮತ್ತು ಉಡುಪಿ ಇದರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಪಾಕ್ ನ ಉಗ್ರವಾದದ ನಿಜ ಬಣ್ಣ ಬಯಲು ಮಾಡಲು ವಿದೇಶಕ್ಕೆ ಹೊರಟ ಸರ್ವಪಕ್ಷಗಳ ನಿಯೋಗ

Suddi Udaya
error: Content is protected !!