ಬೆಳ್ತಂಗಡಿ ತಾಲೂಕಿನಲ್ಲಿ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಪಂಚಾಯತ್ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದು. ಇದೀಗ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಭಡ್ತಿಗೊಂಡು ಪುತ್ತೂರು ಕೊಳ್ತಿಗೆ ಗ್ರಾಮ ಪಂಚಾಯಿತಿಗೆ ನಿಯುಕ್ತಿ ಗೊಂಡಿದ್ದಾರೆ.
ಇವರು ಕಳೆದ ಏಳು ವರ್ಷಗಳಿಂದ ಬೆಳ್ತಂಗಡಿ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ಗಳಲ್ಲಿ ಸೇವೆ ಸಲ್ಲಿಸಿದ್ದು,
ಇತ್ತೀಚಿಗೆ ಉಜಿರೆ ಗ್ರಾಮ ಪಂಚಾಯತ್ ನಿಂದ ಧರ್ಮಸ್ಥಳ ಗ್ರಾಮ ಪಂಚಾಯತ್ ಗೆ ಗ್ರೇಡ್ -1 ಕಾರ್ಯದರ್ಶಿಯಾಗಿ ವರ್ಗಾವಣೆಗೊಂಡಿರುತ್ತಾರೆ.
ಪ್ರಸ್ತುತ ಶ್ರವಣ್ ಕುಮಾರ್ ಅವರು ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಗ್ರೇಡ್ 1 ಕಾರ್ಯದರ್ಶಿ ಹುದ್ದೆಯಿಂದ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಬಡ್ತಿ ಹೊಂದಿರುತ್ತಾರೆ











