August 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಶ್ರೀ ಸಾಯಿ ರೇಕಿ ತರಬೇತಿ ಕೇಂದ್ರ ಶುಭಾರಂಭ

ಬೆಳ್ತಂಗಡಿ: ಇಲ್ಲಿಯ ಮಾರಿಗುಡಿ ಸಮೀಪ ಹವಿಷ್ಕಾ ಕಾಂಪ್ಲೆಕ್ಸ್ನಲ್ಲಿ ಪುಷ್ಪರಾಜ್ ಸವಣಾಲು ಇವರ ಶ್ರೀ ಸಾಯಿ ರೇಕಿ ತರಬೇತಿ ಕೇಂದ್ರವು ಶುಭಾರಂಭಗೊಂಡಿತು.

ಉದ್ಘಾಟನೆಯನ್ನು ವಿಜಯ ಗುರೂಜಿ ಮಾದುಕೋಡಿ, ಹರೀಶ್ ಗುರೂಜಿ ಮಾದುಕೋಡಿ ನೆರವೇರಿಸಿದರು. ಈ ಸಂದರ್ಭ ಕಟ್ಟಡದ ಮಾಲಕರಾದ ತುಕರಾಮ ಬಂಗೇರ ಹಾಗೂ ಗಣ್ಯರು, ಅತಿಥಿಗಳು ಮತ್ತು ಸಂಸ್ಥೆಯ ಮಾಲಕರ ಕುಟುಂಬಸ್ಥರು ಉಪಸ್ಥಿತರಿದ್ದರು.
ಸಂಸ್ಥೆಯಲ್ಲಿ ರೇಕಿ, ರಾಜಕ್ರಿಯ ರೇಕಿ, ಏಂಜಲ್ಸ್ ಮತ್ತು ದೇವಸ್ ಥೆರಪಿ ತರಗತಿಗಳು ಮತ್ತು ವಿವಿಧ ಬಗೆಯ ಕ್ರಿಸ್ಟಾಲ್, ಜೆಮ್‌ಸ್ಟೋನ್ ಲಭ್ಯ.

Related posts

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಪುದುವೆಟ್ಟು: ಅಡ್ಯಾದಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ವೇಣೂರು: ಎಕ್ಸೆಲ್ ನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸುಮಂತ್ ಕುಮಾರ್ ಜೈನ್ ರಿಂದ ಮಾರ್ಗದರ್ಶನ

Suddi Udaya

ಮೂಡುಕೋಡಿಯಲ್ಲಿ ಕಾರು ಮತ್ತು ಪಿಕಪ್ ನಡುವೆ ಡಿಕ್ಕಿ, ಗಾಯ

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ಪುಂಡಲೀಕ ಪ್ರಭು ನೇಣು ಬಿಗಿದುಕೊಂಡು ಆತ್ಮಹತ್ಯೆ

Suddi Udaya

ಬಿಜೆಪಿ ರಾಜ್ಯ ಯುವಮೋರ್ಚಾ ಘಟಕದ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!