August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಉಜಿರೆ ಬ್ರಹ್ಮಶ್ರೀ ಗುರುನಾರಾಯಣ ಮಂದಿರದಲ್ಲಿ ಗುರುನಮನ ಮತ್ತು ರಕ್ಷಾ ಬಂಧನ ಕಾರ್ಯಕ್ರಮ

ಉಜಿರೆ: ಶ್ರೀ ನಾರಾಯಣ ಗುರು ಮಂದಿರ ಸೇವಾ ಸಮಿತಿ ಶಿವಗಿರಿ ಇಚ್ಚಿಲ ಉಜಿರೆ ಹಾಗೂ ಶ್ರೀ ಗುರುನಾರಾಯ್ ಸೇವಾ ಸಂಘ ಉಜಿರೆ ಇದರ ವತಿಯಿಂದ ಉಜಿರೆಯ ಬ್ರಹ್ಮಶ್ರೀ ಗುರುನಾರಾಯಣ ಮಂದಿರದಲ್ಲಿ ನಾರಾಯಣ ಗುರುಗಳ 172ನೇ ಜಯಂತೋತ್ಸವದ ಅಂಗವಾಗಿ ಗುರುಗಳಿಗೆ ಗೆ 172 ಹಣತೆಗಳನ್ನು ಬೆಳಗಿಸಿ ವಿಶೇಷ ಪೂಜೆ ಹಾಗೂ ಗುರುನಮನ ಮತ್ತು ರಕ್ಷಾ ಬಂಧನ ಕಾರ್ಯಕ್ರಮ ಆಚರಿಸಲಾಯಿತು.

ಗುರು ಮಂದಿರಕ್ಕೆ ಉಜಿರೆಯ ಸಮಾಜಬಾಂಧವರು ಆಸನ ದ ವ್ಯವಸ್ಥೆಗೆಬೇಕಾಗಿ ಕೊಡುಗೆಯಾಗಿ ನೀಡಿದ ಕುರ್ಚಿಗಳನ್ನು ಸ್ವೀಕರಿಸಲಾಯಿತು. ಮುಂದಿನ ದಿನದಲ್ಲಿ ಒಂದೇ ದಿನದಲ್ಲಿ ಗುರು ಪೂಜೆ ಹಾಗೂ ಗೆಜ್ಜೆ ಗಿರಿ ಮೇಳದ ಯಕ್ಷಗಾನ ನಡೆಸುವ ಬಗ್ಗೆ ಚರ್ಚಿಸಲಾಯಿತು.

ಕಾರ್ಯ ಕ್ರಮದಲ್ಲಿ ನಾರಾಯಣ ಗುರು ಮಂದಿರ ಸೇವಾ ಸಮಿತಿ ಯ ಅಧ್ಯಕ್ಷ ರವಿಕುಮಾರ್ ಬರಮೇಲು, ಉಪಾಧ್ಯಕ್ಷ ದಿನೇಶ್ ಪೂಜಾರಿ ಮನಿಕ್ಕೆ, ತಾರಾನಾಥ್ ಪೂಜಾರಿ ಬ್ರಹ್ಮಶ, ಸಚ್ಚಿದಾನಂದ ಇಚ್ಚಿಲ, ಉಮೇಶ್ ಪೂಜಾರಿ ಅತ್ತಾಜೆ, ಹರೀಶ್ ಬರಮೇಲು, ಸುರೇಶ್ ಪೂಜಾರಿ ಮಾಚಾರು ಹಾಗೂ ಸಂಘದ ಪದಾಧಿಕಾರಿಗಳು, ಸಮಾಜ ಭಾಂದವರು ಉಪಸ್ಥಿತರಿದ್ದರು.

Related posts

ಕರಾವಳಿ ಪ್ರಜಾಧ್ವನಿ ಯಾತ್ರೆ ಕೊಕ್ಕಡದಲ್ಲಿ
ಕಾಂಗ್ರೆಸ್ ಕಾಯ೯ಕತ೯ರ ಸಭೆ

Suddi Udaya

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ಕಾಂಗ್ರೆಸ್ ಭ್ರಷ್ಟಾಚಾರದ ಆಡಳಿತವನ್ನೇ ನೀಡುವುದು ಎಂಬುದು ಗಟ್ಟಿಯಾಗುತ್ತಿದೆ ಇದಕ್ಕೆ ಇತ್ತೀಚಿನ ಕೃಷಿ ಸಚಿವರ ನಡೆಯೇ ಸಾಕ್ಷಿಯಾಗಿದೆ: ಪ್ರತಾಪಸಿಂಹ ನಾಯಕ್

Suddi Udaya

ಮಡಂತ್ಯಾರು ಮಿತ್ರಾ ವ್ಹೀಲ್ ಮಾಸ್ಟರ್ ಶುಭಾರಂಭ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯಿತ್ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya

ರಾಜ್ಯ ಮಟ್ಟದ ಕಾಂಗ್ರೇಸ್ ಕಾರ್ಯಕರ್ತರ ಸಮಾವೇಶಕ್ಕೆ ಬೆಳ್ತಂಗಡಿಯಿಂದ 10 ಸಾವಿರ ಕಾರ್ಯಕರ್ತರು ಭಾಗವಹಿಸುವಿಕೆ: ರಕ್ಷಿತ್ ಶಿವರಾಮ್

Suddi Udaya
error: Content is protected !!