August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಚಾರ್ಮಾಡಿ ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಾತೃ ಮಂಡಳಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ: ಶಾಸಕ ಹರೀಶ್ ಪೂಂಜ ಭೇಟಿ

ಚಾರ್ಮಾಡಿ ವಿಶ್ವ ಹಿಂದೂ ಪರಿಷತ್ ಭಜರಂಗ ದಳ ಮಾತೃ ಮಂಡಳಿ ವತಿಯಿಂದ ಚಾರ್ಮಾಡಿ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಶ್ರೀ ವರಮಹಾಲಕ್ಷ್ಮಿ ಪೂಜೆಗೆ ಶಾಸಕ ಹರೀಶ್ ಪೂಂಜರು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು

ಈ ಸಂದರ್ಭ ದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಯಶೋಧರ ವಲಸರಿ, ಮಾತೃ ಮಂಡಳಿ ಅಧ್ಯಕ್ಷೆ ಚಂದ್ರಾವತಿ ಮೂಲ್ಯ, ಪದಾಧಿಕಾರಿಗಳು, ಸದಸ್ಯರು ಹಾಗೂ ಊರಿನ ಪ್ರಮುಖರು, ಭಕ್ತಾದಿಗಳು ಉಪಸ್ಥಿತರಿದ್ದರು

Related posts

ನೆರಿಯ ಕುವೆತ್ತಿಲ್ ಎಂಬಲ್ಲಿ ಆಕಸ್ಮಿಕ ಬೆಂಕಿ ಅನಾಹುತ: ಅನಿಲ್ ಎಂಬವರ ಮನೆಗೆ ಸಂಪೂರ್ಣ ಹಾನಿ

Suddi Udaya

ಕಲಾಕುಂಚ ಆರ್ಟ್ಸ್ ನಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಧೀಮತಿ ಜೈನ ಮಹಿಳಾ ಸಮಾಜದ ವತಿಯಿಂದ ಧಾರ್ಮಿಕ ಸಂವಾದ ಕಾರ್ಯಕ್ರಮ

Suddi Udaya

ತೆಕ್ಕಾರು: ಗಾಂಜಾ ನಶೆಯಲ್ಲಿ ಅನುಚಿತ ವರ್ತನೆ: ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಬ್ರೈನ್ ಹ್ಯಾಮರೇಜ್ ನಿಂದ ಬಳಲುತ್ತಿರುವ ಸುಳ್ಯದ ಸಂಧ್ಯಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

5, 8, 9 ಮತ್ತು 11ನೇ ತರಗತಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಹೈಕೋರ್ಟ್ ಆದೇಶ

Suddi Udaya
error: Content is protected !!