August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿ

ಪುದುವೆಟ್ಟು ಹಾಲು ಉತ್ಪಾದಕರ ಸಹಕಾರಿ ಸಂಘದ ಕಾಂಗ್ರೆಸ್ ಬೆಂಬಲಿತ ನಿರ್ದೇಶಕ ಮೋಹನ್ ಕೆ ಮತ್ತು ಕುಟುಂಬಸ್ಥರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ

ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿಜಿಯವರ ಕಾರ್ಯವೈಖರಿಗಳನ್ನು ಹಾಗೂ ಬಿಜೆಪಿ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ, ಕಾಂಗ್ರೆಸ್ ಪಕ್ಷದ ಒಲೈಕೆ ರಾಜಕಾರಣ ಹಾಗೂ ಭ್ರಷ್ಟಾಚಾರಕ್ಕೆ ಬೇಸತ್ತು ಹಾಲು ಉತ್ಪಾದಕರ ಸಹಕಾರಿ ಸಂಘ ಪುದುವೆಟ್ಟು ಇದರ ಕಾಂಗ್ರೆಸ್ ಬೆಂಬಲಿತ ನಿರ್ದೇಶಕ ಮೋಹನ್ ಕೆ, ಅವರ ಪತ್ನಿ ಉಮಾದೇವಿ, ಮೊಮ್ಮಗ ಆದರ್ಶ್ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರಾದ ಕೃಷ್ಣಪ್ಪ ಪೂಜಾರಿಯವರು ಶಾಸಕ ಹರೀಶ್ ಪೂಂಜರವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಉಜಿರೆ ಮಹಾಶಕ್ತಿಕೇಂದ್ರ ಅಧ್ಯಕ್ಷ ಯಶವಂತ್, ಶಕ್ತಿಕೇಂದ್ರ ಅಧ್ಯಕ್ಷ ಪೂರ್ಣಾಕ್ಷ, ಬೂತ್ ಅಧ್ಯಕ್ಷ ನಿತ್ಯಾನಂದ ಗೌಡ, ಸೋಯಿ ವರ್ಗೀಸ್, ಚಂದ್ರಹಾಸ ಗೌಡ, ಪ್ರಮುಖರಾದ ದಿವಾಕರ ಗೌಡ ಮುಚ್ಚಾರು, ಲಿಂಗಪ್ಪ ಸಾಲ್ಯಾನ್, ಭಾಸ್ಕರ ಅಡ್ಯ, ರಂಗನಾಥ್, ದಾಮೋದರ ಗೌಡ, ಹೊನ್ನಪ್ಪ ಗೌಡ, ಕುಕ್ಕಪ್ಪ ಗೌಡ, ಅಜಿತ್ ಜೈನ್, ಪ್ರಸನ್ನ ಹೆಬ್ಬಾರ್, ನಾರಾಯಣ ಪೂಜಾರಿ, ಶಶಿಧರ್ ಗುಂಪಕಲ್ಲು, ಧನ್ಯಕುಮಾರ್, ಶೇಖರ ಗೌಡ, ಶೇಖರ ಪೂಜಾರಿ, ಶಜು, ಸುರೇಶ್ ಕೇರ್ಯ, ಓಬಯ್ಯ ಮುಜಾರ್ ದಡ್ಡು, ಅಣ್ಣು ಗೌಡ, ರೇಣುಕಾ, ರಮೇಶ್ ರಾವ್, ಚೇತನ್ ಮುಚ್ಚಾರು ಮೊದಲಾದವರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ ಆರಂಭ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ

Suddi Udaya

ಎ.30: ಬೆನಕ ಹೆಲ್ತ್ ಸೆಂಟರ್ ನಲ್ಲಿ ರೇಡಿಯೋಲಜಿ ವಿಭಾಗ ಸಿ.ಟಿ. ಸ್ಕ್ಯಾನಿಂಗ್ Siemens Somatom Go Now 32 Slice ಪ್ರಾರಂಭೋತ್ಸವ

Suddi Udaya

ಅ.8: ಪಡಂಗಡಿ ಪ್ರಾ.ಕೃ.ಪ. ಸಹಕಾರ ಸಂಘದಿಂದ ಕೃಷಿ ಮಾಹಿತಿ ಶಿಬಿರ

Suddi Udaya

ಉಜಿರೆ: ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ ಕೆ.ಎಸ್ ಆರ್ ಟಿಸಿ ಬಸ್ ಟಯರ್

Suddi Udaya

ಮೈಸೂರು ದಸರಾ ಉದ್ಘಾಟನೆಗೆ ಭಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ಬಗ್ಗೆ ಹಿಂದೂ ಜನಜಾಗೃತಿ ಸಮಿತಿಯಿಂದ ಅಸಮಾಧಾನ : ಕೂಡಲೇ ಹಿಂಪಡೆಯುವಂತೆ ಉಪತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya
error: Content is protected !!