August 29, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕ-ರಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ

ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಆಡಳಿತಕ್ಕೆ ಒಳಪಟ್ಟ ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ರಕ್ಷಕ ಸಂಘದ ರಚನೆಯಾಗಿದ್ದು, ಅಧ್ಯಕ್ಷರಾಗಿ ನಯನ ಕೇಶವ ಗೌಡ, ಉಪಾಧ್ಯಕ್ಷರಾಗಿ ಸತೀಶ್
ಕಿಲ್ಲೂರು, ಕಾರ್ಯದರ್ಶಿಯಾಗಿ ಮುಖ್ಯ ಶಿಕ್ಷಕಿ ಚಂದ್ರಮತಿ ಆಯ್ಕೆಗೊಂಡಿದ್ದಾರೆ.

ಪದಾಧಿಕಾರಿಗಳಾಗಿ – ರಮೇಶ್ ನೆರಿಯ, ರಾಜೇಶ್ ಗುರಿಪಳ್ಳ, ಮಂಜುನಾಥ್ ಕಿಲ್ಲೂರು, ಕಸ್ತೂರಿ ದೇವಿಗುಡಿ, ಹೇಮಲತಾ ಸೋಮಂತಡ್ಕ, ಕೀರ್ತಿಕಾ ಮಲ್ಲಡ್ಕ ಆಯ್ಕೆಯಾದರು.

Related posts

ಗುರುವಾಯನಕೆರೆಯಲ್ಲಿ ಬೃಹತ್‌ ರಕ್ತದಾನ ಶಿಬಿರ

Suddi Udaya

ಶುದ್ಧ ನೀರು ಬಳಕೆಯಿಂದ ಆರೋಗ್ಯ ರಕ್ಷಣೆ: ಮಾತೃಶ್ರೀ ಹೇಮಾವತಿ ವಿ.ಹೆಗ್ಗಡೆ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ವತಿಯಿಂದ ಶ್ರವಣಬೆಳಗೊಳ ಶ್ರೀ ಗಳಿಗೆ ವಿನಯಾಂಜಲಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಎಸ್‌ಡಿಎಂ ಶಾಲೆಯಲ್ಲಿ ಸಮ್ಮರ್ ಸ್ಪಾರ್ಕ್ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಚಾರ್ಮಾಡಿ: ಪ್ರಯಾಣಿಕರ ಕಾರು ಬ್ರೇಕ್ ಫೈಲ್ ಆಗಿ ಧರೆಗೆ ಢಿಕ್ಕಿ: ಸಾಗರದ ವಿನೋದ್‌ರಿಗೆ ಗಂಭೀರ ಗಾಯ

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!