August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಚಾರ್ಮಾಡಿ ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಾತೃ ಮಂಡಳಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ: ಶಾಸಕ ಹರೀಶ್ ಪೂಂಜ ಭೇಟಿ

ಚಾರ್ಮಾಡಿ ವಿಶ್ವ ಹಿಂದೂ ಪರಿಷತ್ ಭಜರಂಗ ದಳ ಮಾತೃ ಮಂಡಳಿ ವತಿಯಿಂದ ಚಾರ್ಮಾಡಿ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಶ್ರೀ ವರಮಹಾಲಕ್ಷ್ಮಿ ಪೂಜೆಗೆ ಶಾಸಕ ಹರೀಶ್ ಪೂಂಜರು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು

ಈ ಸಂದರ್ಭ ದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಯಶೋಧರ ವಲಸರಿ, ಮಾತೃ ಮಂಡಳಿ ಅಧ್ಯಕ್ಷೆ ಚಂದ್ರಾವತಿ ಮೂಲ್ಯ, ಪದಾಧಿಕಾರಿಗಳು, ಸದಸ್ಯರು ಹಾಗೂ ಊರಿನ ಪ್ರಮುಖರು, ಭಕ್ತಾದಿಗಳು ಉಪಸ್ಥಿತರಿದ್ದರು

Related posts

ಪತ್ರಕರ್ತ ರಂಜಿತ್ ಮಡಂತ್ಯಾರ್ ರಿಗೆ ರಾಜ್ಯ ಮಟ್ಟದ ಯುವ ಸಾಧಕ ಪ್ರಶಸ್ತಿ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಟರ್ಮ್ ಇನ್ಶೂರೆನ್ಸ್ ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ನಾಳೆ (ನ.8): ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಬಾರಿಗೆ ಪ್ರಖ್ಯಾತ ಪ್ಲೈವುಡ್ ಮಳಿಗೆ “ಆನ್‌ಪ್ಲೈ” ಶುಭಾರಂಭ

Suddi Udaya

ಮೇಲಂತಬೆಟ್ಟು: ಅಕ್ರಮ ಕೋಳಿ ಅಂಕದ ಅಡ್ಡಕ್ಕೆ ಪೊಲೀಸರ ದಾಳಿ

Suddi Udaya

ಬೆಳ್ತಂಗಡಿ ತಾಲೂಕಿನ ಕೆಲವೆಡೆ ಉತ್ತಮ ಮಳೆ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಗೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕಂಪ್ಯೂಟರ್ ಉಪಕರಣ ಹಸ್ತಾಂತರ

Suddi Udaya
error: Content is protected !!