August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಅಂತೋನಿ ಫೆರ್ನಾಂಡಿಸ್ ಇವರ ಅಧ್ಯಕ್ಷತೆಯಲ್ಲಿ ಆ.29 ರಂದು ನಡೆಯಿತು.

ಆರ್ಥಿಕ ವರ್ಷದಲ್ಲಿ ಸಂಘವು ರೂ 204 ಕೋಟಿ ವ್ಯವಹಾರ ನಡೆಸಿ,ರೂ1.9 ಕೋಟಿ ನಿವ್ವಳ ಲಾಭ ಗಳಿಸಿದೆ.‌ಸದಸ್ಯರಿಗೆ ಶೇ 16.5 ಡಿವಿಡೆಂಟ್ ನೀಡಲಾಗುವುದು ಎಂದು ಅಧ್ಯಕ್ಷ ಅಂತೋನಿ ಫೆರ್ನಾಂಡಿಸ್ ಹೇಳಿದರು.

ವರದಿ ಸಾಲಿನಲ್ಲಿ ಸಂಘವು ರೈತ ಸದಸ್ಯರ ಅನುಕೂಲಕ್ಕಾಗಿ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ಸದಸ್ಯರು ಪ್ರಯೋಜನ ಪಡೆಯಬಹುದಾಗಿದೆ ಎಂದರು.

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ನರೇಂದ್ರ ಕುಮಾರ್, ಸಿಇಒ ಸುಕೇಶಿನಿ, ನಿರ್ದೇಶಕರಾದ ನಾರಾಯಣ ಮೂಲ್ಯ, ಸಂತೋಷ್ ಶೆಟ್ಟಿ, ರವಿ ಕುಮಾರ್ ಕೆ.ವೈ., ರಾಮು, ಪದ್ಮನಾಭ ನಾಯ್ಕ ಸಿಸಿ, ಕೃಷ್ಣಪ್ಪ ಪೂಜಾರಿ, ಉಮೇಶ್, ಉಷಾ, ಸುನಂದ, ನವೀನ್, ವಲಯ ಮೇಲ್ವಿಚಾರಕ ಸುದರ್ಶನ್, ಸೊಸೈಟಿ ಲೆಕ್ಕಿಗ ಸುಜಯ, ಮಾಜಿ ಅಧ್ಯಕ್ಷರುಗಳು,ಸಿಬ್ಬಂದಿಗಳಾದ ಉಮೇಶ್, ಆನಂದ, ರಂಜಿತ್ ಸೇರಿದಂತೆ ಸೊಸೈಟಿ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಜ್ಞಾನವಿಕಾಸ ಕೇಂದ್ರದ ಸಂಯೋಜಕೀಯರ ಸಭೆ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಡಾ. ಡಿ ವಿರೇಂದ್ರ ಹೆಗ್ಗಡೆ ರವರ ಹುಟ್ಟು ಹಬ್ಬದ ಪ್ರಯುಕ್ತ ಪುಂಜಾಲಕಟ್ಟೆ ಮತ್ತು ಮಂಜಲ್ಪಲಿಕ್ಕೆ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ಆ.2 : ಬಜಿರೆ ಮುದ್ದಾಡಿಯ ಮಂಗಿನಿಬೆಟ್ಟು ಗದ್ದೆಯಲ್ಲಿ ಆಟಿಡೊಂಜಿ ಕೆಸರ್‌ದ ಗೊಬ್ಬು 2026

Suddi Udaya

ಕೆ. ಪಿ. ಸಿ. ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya
error: Content is protected !!