August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಪಡಂಗಡಿ ಸೊಸೈಟಿಯ ಎಸ್ ಮಾರ್ಟ್, ಭದ್ರತಾ ಕೊಠಡಿ ಉದ್ಘಾಟನೆ

ಬೆಳ್ತಂಗಡಿ: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಮೃದ್ಧಿ ಕಾಂಪ್ಲೆಕ್ಸ್‌ನಲ್ಲಿ ನೂತನವಾಗಿ ಆರಂಭಿಸಲಾದ ಎಸ್ ಮಾರ್ಟ್‌ನ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿ ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ಸೊಸೈಟಿಯ ನೂತನ ಭದ್ರತಾ ಕೊಠಡಿಯನ್ನು ಪಡಂಗಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಉದ್ಘಾಟಿಸಿ ಶುಭ ಕೋರಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಹರೀಶ್ ಪೂಂಜ, ಪಡಂಗಡಿ–ಗರ್ಡಾಡಿ ಭಾಗದ ಅಭಿವೃದ್ಧಿಗೆ ಪೂರ್ಣ ಪ್ರಮಾಣದಲ್ಲಿ ಪ್ರಯತ್ನಿಸಲಾಗುವುದು. ಸಹಕಾರಿ ಸಂಘಗಳು ಗ್ರಾಮೀಣ ಆರ್ಥಿಕ ವ್ಯವಸ್ಥೆಯ ಪ್ರಮುಖ ಅಂಗವಾಗಿದ್ದು, ಜನರಿಗೆ ಅಗತ್ಯ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸುವ ನಿಟ್ಟಿನಲ್ಲಿ ಪಡಂಗಡಿ ಸೊಸೈಟಿ ಕೈಗೊಂಡಿರುವ ಎಸ್ ಮಾರ್ಟ್ ಯೋಜನೆ ಶ್ಲಾಘನೀಯ ಎಂದರು.

ಈ ಸಂದರ್ಭದಲ್ಲಿ ಸೊಸೈಟಿ ಅಧ್ಯಕ್ಷ ಅಂತೋನಿ ಫೆರ್ನಾಂಡೀಸ್, ಉಪಾಧ್ಯಕ್ಷ ನರೇಂದ್ರ ಕುಮಾರ್, ಸಿಇಒ ಸುಕೇಶಿನಿ, ನಿರ್ದೇಶಕರಾದ ನಾರಾಯಣ ಮೂಲ್ಯ, ಸಂತೋಷ್ ಶೆಟ್ಟಿ, ರವಿ ಕುಮಾರ್ ಕೆ.ವೈ., ರಾಮು, ಪದ್ಮನಾಭ ನಾಯ್ಕ ಸಿಸಿ, ಕೃಷ್ಣಪ್ಪ ಪೂಜಾರಿ, ಉಮೇಶ್, ಉಷಾ, ಸುನಂದ, ನವೀನ್, ವಲಯ ಮೇಲ್ವಿಚಾರಕ ಸುದರ್ಶನ್, ಸೊಸೈಟಿ ಲೆಕ್ಕಿಗ ಸುಜಯ, ಸಿಬ್ಬಂದಿಗಳಾದ ಉಮೇಶ್, ಆನಂದ, ರಂಜಿತ್ ಸೇರಿದಂತೆ ಸೊಸೈಟಿ ಸದಸ್ಯರು ಉಪಸ್ಥಿತರಿದ್ದರು.

Related posts

‘ಹೆಚ್ಚುವರಿ ನೀರಿನ ಶುಲ್ಕದಿಂದಾಗಿ ಜನಸಾಮಾನ್ಯರಿಗೆ ಹೊರೆ’ : ನಾವೂರು ಎಸ್ ಡಿ ಪಿ ಐ ನೇತೃತ್ವದಲ್ಲಿ ಮನವಿ

Suddi Udaya

ಡಾ.ಅಣ್ಣಯ್ಯ ಕುಲಾಲ್‌ರಿಂದ ‘ಸಿರಿಂಜ್ ಹಿಡಿದ ಕೈ ಪೆನ್ನು ಹಿಡಿದಾಗ’ ಕೃತಿ ಡಾ. ಹೆಗ್ಗಡೆಯವರಿಗೆ ಅರ್ಪಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

Suddi Udaya

ಕಳೆಂಜ ನಂದಗೋಕುಲ ಗೋಶಾಲೆ ವತಿಯಿಂದ ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಡಿ. ಪುಷ್ಪಗಿರಿ ರವರಿಗೆ ಗೌರವಾರ್ಪಣೆ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ತುಳು ಭಾಷಣ ಸ್ಪರ್ಧೆ: ಬೆಳಾಲು ಪ್ರೌಢಶಾಲೆಯ ಕು. ಕೀರ್ತನಾ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕಡಿರುದ್ಯಾವರ, ಮಲವಂತಿಗೆ, ಮಿತ್ತಬಾಗಿಲು ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya
error: Content is protected !!