August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ರೈತಬಂಧು ಆಹಾರೋಧ್ಯಮ ಮಾಲಕ ಶಿವಶಂಕರ್ ನಾಯಕ್ ರವರು ಭೇಟಿ

ಕಣಿಯೂರು: ಕಣಿಯೂರು ಗ್ರಾಮ ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಮಾರುತಿಪುರ ರೈತಬಂಧು ಆಹಾರೋಧ್ಯಮ ಮಾಲಕ ಶಿವಶಂಕರ್ ನಾಯಕ್ ಭೇಟಿ ನೀಡಿ ಪಾಲನಾ ಕೇಂದ್ರಕ್ಕೆ ಪ್ರತಿ ತಿಂಗಳು ಮಕ್ಕಳಿಗೆ ಮಧ್ಯಾಹ್ನದ ಊಟಕ್ಕೆ ಅಕ್ಕಿ ನೀಡುವ ಭರವಸೆ ನೀಡಿದರು, ಅಲ್ಲಿನ ಕುಂದು-ಕೊರತೆಗಳನ್ನು ಪರಿಶೀಲಿಸಿ, ಸಂತ್ರಸ್ತರಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಪ್ರಪುಲ್ಲಚಂದ್ರ, ಮತ್ತು ಎಸ್ ಕೆ ಡಿ ಆರ್ ಡಿ ಪಿ ಯ ಕಣಿಯೂರು ವಲಯಾಧ್ಯಕ್ಷ ರಮಾನಂದ ಪೂಜಾರಿ ಮುಗೆರೋಡಿ, ಮೇಲ್ವಿಚಾರಕಿ ಚಂದ್ರಿಕಾ, ಫಿಸಿಯೋಥೆರಪಿಸ್ಟ್ ರಶ್ಮಿತಾ, ಕೌಶಲ್ಯ ತರಬೇತಿ ಅಧ್ಯಾಪಕಿ ವಿನಯ,ಸಿಬ್ಬಂದಿಗಳಾದ ಶಾಲಿನಿ, ಪ್ರಮೀಳಾ, ಉಷಾ, ಶಿಕ್ಷಕಿ ಸುಜಾತ,ರಶ್ಮಿತ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

11ನೇ ಶತಮಾನ ಕ್ರಿ.ಶ. 1260 ರಲ್ಲಿ ನಿರ್ಮಾಣವಾದ ಕ್ಷೇತ್ರ: ಮೇ 3ರಿಂದ ನಾರಾವಿ ಬಸದಿಯ ಧಾಮ ಸಂಪ್ರೋಕ್ಷಣೆ

Suddi Udaya

ಅಳದಂಗಡಿ ವಲಯ ಬಡಗಕಾರಂದೂರು ಕಾರ್ಯಕ್ಷೇತ್ರದ ಎ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಇಂತಹ ಘಟನೆ ಮತ್ತೆ ಎಂದೂ ಮರುಕಳಿಸದಿರಲಿ : ಅಭಿನಂದನ್ ಹರೀಶ್ ಕುಮಾರ್

Suddi Udaya

ತಾಲೂಕಿನ ಹಲವೆಡೆ ಉತ್ತಮ ಮಳೆ

Suddi Udaya

ಉಜಿರೆ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಕ್ರೀಡಾಪಟುವಿಗೆ ಅಭಿನಂದನಾ ಸಮಾರಂಭ

Suddi Udaya

ಲೋಕಸಭಾ ಚುನಾವಣೆ, ಶಾಸಕ ಹರೀಶ್ ಪೂಂಜರವರು ತಾಲೂಕಿನ ಹಲವಾರು ಮತಗಟ್ಟೆಗಳಿಗೆ ಭೇಟಿ

Suddi Udaya
error: Content is protected !!