August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಬೆಳ್ತಂಗಡಿ ಕೋರ್ಟ್‌ ರಸ್ತೆಯ ಉದಯನಗರದಲ್ಲಿ ರಸ್ತೆ ಬದಿ ಕುಸಿದು ನಿಮಾ೯ಣವಾದ ಗುಂಡಿ: ವಾಹನ ಚಾಲಕರಿಗೆ ಪಾದಚಾರಿಗಳಿಗೆ ತಂದೊಡ್ಡಿದ ಅಪಾಯ

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣದ ವ್ಯಾಪ್ತಿಯ ತಾಲೂಕು ಕಚೇರಿಯಿಂದ ಕೋರ್ಟ್‌ಗೆ ಹೋಗುವ ರಸ್ತೆಯ ಉದಯನಗರದಲ್ಲಿ ರಸ್ತೆ ಬದಿ ಕುಸಿದು ಗುಂಡಿಯೊಂದು ನಿರ್ಮಾಣವಾಗಿದೆ. ಇದರಿಂದ ವಾಹನ ಚಾಲಕರಿಗೆ ಪಾದಚಾರಿಗಳಿಗೆ ಅಪಾಯವನ್ನು ತಂದೊಡ್ಡಿದೆ.

ಇದೇ ರಸ್ತೆಯ ಇನ್ನೊಂದು ಬದಿ ಕಳೆದ ಎರಡು ತಿಂಗಳ ಹಿಂದೆ ಕುಸಿದಿದ್ದು, ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟಗೊಂಡ ಬಳಿಕ ಎಚ್ಚೆತ್ತ ಪಟ್ಟಣ ಪಂಚಾಯತ್ ರಸ್ತೆಬದಿ ತಡೆಗೋಡೆ ನಿರ್ಮಿಸಿತು ಆದರೆ ಇನ್ನೊಂದು ಬದಿಯಲ್ಲಿ ತಡೆಗೋಡೆ ನಿರ್ಮಿಸದೆವಿರುವುದು ಅಪಾಯ ಉಂಟು ಮಾಡಿದೆ. ಈ ರಸ್ತೆಯಲ್ಲಿ ವಿದ್ಯಾರ್ಥಿಗಳು, ಮಕ್ಕಳು, ಸಾರ್ವಜನಿಕರು ನಡೆದುಕೊಂಡು ಹೋಗುತ್ತಿದ್ದು ಶೀಘ್ರವೇ ಕ್ರಮ ವಹಿಸುವಂತೆ ನಾಗರೀಕರು ಆಗ್ರಹಿಸಿದ್ದಾರೆ. ಪಟ್ಟಣ ಪಂಚಾಯತ್ ಅಂದೇ ಇನ್ನೊಂದು ಬದಿಯಲ್ಲಿ ತಡೆಗೋಡೆ ನಿರ್ಮಿಸುತ್ತಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ ಎಂದು ಸಾರ್ವಜನಿಕರು ಮಾತನಾಡುತ್ತಿದ್ದಾರೆ.

Related posts

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಸೀತಾರಾಮ ಆಯ್ಕೆ

Suddi Udaya

ಜ. 20 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಯುವ ನಿಧಿ ನೋಂದಣಿ ಶಿಬಿರ

Suddi Udaya

ನಾರಾವಿ ಗ್ರಾ.ಪಂ ನಲ್ಲಿ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ವೇಣೂರು ಪದ್ಮಾಂಬ ಎಲೆಕ್ಟ್ರಿಕಲ್ಸ್ ಮತ್ತು ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

Suddi Udaya
error: Content is protected !!