28.6 C
ಪುತ್ತೂರು, ಬೆಳ್ತಂಗಡಿ
August 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು: ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೊಯ್ಯೂರು : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೊಯ್ಯೂರು, ಶ್ರೀ ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೇರಾಲ್ ಕೊಯ್ಯೂರು ಮತ್ತು ಊರವರ ಜಂಟಿ ಆಶ್ರಯದಲ್ಲಿ ನಡೆಯುವ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷರು, ಶ್ರೀ ಕೃಷ್ಣ ಭಜನಾ ಮಂಡಳಿಯ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರುಗಳು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಭಜಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

ಉಜಿರೆ ನಂದ ಸ್ಟುಡಿಯೋ ಮಾಲಕ, ಹವ್ಯಾಸಿ ಯಕ್ಷಗಾನ ಕಲಾವಿದ ನಂದಕುಮಾರ್ ನಿಧನ

Suddi Udaya

ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಪಾದಯಾತ್ರೆ: 1,46,000 ಭಕ್ತಾದಿಗಳು ಧರ್ಮಸಂರಕ್ಷಣೆ ಯಾತ್ರೆಯ ದಿನ ಅನ್ನಪ್ರಸಾದ ಸ್ವೀಕರಿಸಿರುವುದು ವಿಶೇಷ: ಶಶಿಧರ ಶೆಟ್ಟಿ, ನವಶಕ್ತಿ

Suddi Udaya

ಜೂ.28: ಬೆಳ್ತಂಗಡಿ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ-ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಮೂರು ಕಡೆ ಸಮಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಕೊಲೆಯಾದ ಸುಮಂತ್ ಮನೆಗೆ ಪ್ರತಿಭಾ ಕುಳಾಯಿ ಭೇಟಿ

Suddi Udaya

ಉಜಿರೆ ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ಅಂತಾರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya
error: Content is protected !!