ಬೆಳ್ತಂಗಡಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ.), ಹಳೆ ಕೋಟೆ ವತಿಯಿಂದ “ಅತ್ಯುತ್ತಮ ಶಾಸಕ” ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಆ.31ರಂದು ಸನ್ಮಾನಿಸಿ ಅಭಿನಂದಿಸಲಾಯಿತು.

ಈ ವೇಳೆ ಸಂಘದ ಗೌರವಾಧ್ಯಕ್ಷರು, ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಎಲ್ಲಾ ನಿರ್ದೇಶಕರುಗಳು, ಮಹಿಳಾ ವೇದಿಕೆ, ಯುವ ವೇದಿಕೆ, ಸ್ಪಂದನ ಸೇವಾ ಸಂಘ,. ವಾಣಿ ಶಿಕ್ಷಣ ಸಂಸ್ಥೆ, ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ
ಹಳೆ ಕೋಟೆ ಬೆಳ್ತಂಗಡಿ, ತಾಲೂಕಿನ ಎಲ್ಲಾಗ್ರಾಮ ಸಮಿತಿ ಯ ಅಧ್ಯಕ್ಷ, ಕಾರ್ಯದರ್ಶಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.











