28.6 C
ಪುತ್ತೂರು, ಬೆಳ್ತಂಗಡಿ
August 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ಐವರು ವಿದ್ಯಾರ್ಥಿಗಳಿಗೆ ಸೈಕಲ್ ಕೊಡುಗೆ ನೀಡಿದ ಉದ್ಯಮಿ ಉಮರ್ ಜಿ.ಕೆ

ಬೆಳ್ತಂಗಡಿ: ಕಳೆದ ಬಾರಿ ಪುಣ್ಯ ರಮಳಾನಿನ 30 ದಿವಸಗಳಲ್ಲಿ ಬೆಳಗ್ಗಿನ ನಮಾಝ್‌ಗೆ ತಪ್ಪದೇ ಹಾಜರಾದ ಗುರುವಾಯನಕೆರೆ ಇಹ್ಯಾವುಲ್ ಇಸ್ಲಾಂ ಮದರಸದ ಐವರು ವಿದ್ಯಾರ್ಥಿಗಳಿಗೆ ಗುರುವಾಯನಕೆರೆಯ ಉದ್ಯಮಿ, ಸಂಘಟಕ ಉಮರ್ ಜಿ.ಕೆ ಸೈಕಲ್ ಕೊಡುಗೆಯಾಗಿ ನೀಡಿದ್ದಾರೆ.

ಮುಹಮ್ಮದ್ ನೌಫಲ್, ಮುಹಮ್ಮದ್ ಇಹ್ಸಾನ್, ಮುಹಮ್ಮದ್ ಹಫೀಝ್, ಮುಹಮ್ಮದ್ ಇಫಾಝ್ ‌ಮತ್ತು ಮುಹಮ್ಮದ್ ತಂಝೀಲ್ ಸೈಕಲ್ ಸ್ವೀಕರಿಸಿದರು.


ಉಮರ್ ಜಿ.ಕೆ ಅವರು ತಮ್ಮ ತಂದೆಯವರಾದ ಮರ್ಹೂಂ ಹಾಜಿ ಅಬ್ದುರಹ್ಮಾನ್ ಅಲಾದಿ ಕೊಟ್ಟಿಗೆ ಅವರ ಸ್ಮರಣಾರ್ಥ ಈ‌ ಕೊಡುಗೆ ನೀಡಿದ್ದಾರೆ.

Related posts

ಚರ್ಚಾ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಪ್ರಣಾಮ್ ಪೂಜಾರಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ “ ಕಲೆಗಳ ದೃಷ್ಟಿಕೋನದಿಂದ ಶಿಕ್ಷಣದ ವ್ಯಾಖ್ಯಾನ” ಉಪನ್ಯಾಸಮಾಲಿಕೆ

Suddi Udaya

ಉಜಿರೆ: ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

Suddi Udaya

ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ಬಂದಾರು : ಬಟ್ಲಡ್ಕ ಜುಮಾ ಮಸೀದಿಯಲ್ಲಿ ಸಮಸ್ತ ಸ್ಥಾಪಕ ದಿನದ ಅಂಗವಾಗಿ ಧ್ವಜಾರೋಹಣ

Suddi Udaya

ರೈತ ವಿರೋಧಿ ಕಾಂಗ್ರೆಸ್ ಸರಕಾರದ ನಿಲುವು ವಿರೋಧಿಸಿ ರೈತ ಮೋರ್ಚಾರವರಿಂದ ತಹಶೀಲ್ದಾರರ ಮುಖಾಂತರ ಸಿ.ಎಂ ಸಿದ್ದರಾಮಯ್ಯರಿಗೆ ಮನವಿ

Suddi Udaya
error: Content is protected !!