28.6 C
ಪುತ್ತೂರು, ಬೆಳ್ತಂಗಡಿ
August 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳದಲ್ಲಿ ಪುರಾಣ ಪ್ರವಚನ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 55ನೇ ವರ್ಷದ, ಆಷಾಡ ಶ್ರಾವಣ ಮಾಸದ ವಿಶೇಷ ಪುರಾಣ ಪ್ರವಚನದಲ್ಲಿ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ ಮತ್ತು ಮಧೂರು ವಿಷ್ಣು ಪ್ರಸಾದ ಕಲ್ಲೂರಾಯ ಅವರಿಂದ ಆ.29ರಂದು ಕುಮಾರವ್ಯಾಸ ಭಾರತದ ನಹುಷ ಪ್ರಶ್ನೆಯ ಭಾಗದ ವಾಚನ ವ್ಯಾಖ್ಯಾನವು, ಶ್ರೀ ಮಂಜುನಾಥನ ಸನ್ನಿಧಿಯ ಎದುರಿನ ಪ್ರವಚನ ಮಂಟಪದಲ್ಲಿ ನಡೆಯಿತು. ಸಹಸ್ರಾರು ಭಕ್ತರಿಗೆ ಗಮಕದ ರಸದೌತಣ ನಡೆಯಿತು.


Related posts

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಜೀವನದಲ್ಲಿ ಒತ್ತಡ ನಿರ್ವಹಣೆ ಹಾಗೂ ಆರೋಗ್ಯಕರ ಸಂಬಂಧ ವಿಷಯದ ಬಗ್ಗೆ ಕಾರ್ಯಾಗಾರ

Suddi Udaya

ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣವಚನ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳವರಿಂದ ತಪ್ತಮುದ್ರಾಧಾರಣೆ

Suddi Udaya

ಗ್ಲೋಬಲ್ ಕ್ಯಾಥೋಲಿಕ್ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ಆಯ್ಕೆಯಾದ ಜೈಸನ್ ಪಟ್ಟೇರಿಲ್ ರವರಿಗೆ ಉಜಿರೆ ಕೆ.ಎಸ್.ಎಂ.ಸಿ.ಎ ಘಟಕದಿಂದ ಅಭಿನಂದನೆ

Suddi Udaya

ಕೋಟದಲ್ಲಿ ಗ್ರಾ.ಪಂ. ಸದಸ್ಯರಿಗೆ ಕ್ರೀಡಾಕೂಟ ಮಚ್ಚಿನ ಗ್ರಾ.ಪಂ. ಗೆ ದ್ವಿತೀಯ ಪ್ರಶಸ್ತಿ

Suddi Udaya

ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಗುರುವಾಯನಕೆರೆ ಹುತಾತ್ಮ ಯೋಧ ಏಕನಾಥ್ ಶೆಟ್ಟಿ ರವರ ಪ್ರತಿಮೆಗೆ ಮಾಲಾರ್ಪಣೆ, ನುಡಿನಮನ

Suddi Udaya
error: Content is protected !!