28.6 C
ಪುತ್ತೂರು, ಬೆಳ್ತಂಗಡಿ
August 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ನಲಿಕೆಯವರ ಸಮಾಜ ಸೇವಾ ಸಂಘ ಅಭಿಮಾನಿ ಬಳಗದಿಂದ ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

ಬೆಳ್ತಂಗಡಿ : ನಲಿಕೆಯವರ ಸಮಾಜ ಸೇವಾ ಸಂಘ ಅಭಿಮಾನಿ ಬಳಗ ಬೆಳ್ತಂಗಡಿ ತಾಲೂಕು ಇದರ ಸಹಯೋಗದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರನ್ನು ಸಮಾಜದ ಪ್ರಮುಖರು ಭೇಟಿ ಮಾಡಿ ಇತ್ತೀಚಿಗೆ ಅವರು ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ನಲಿಕೆ ಸಮಾಜದ ನಿಕಟ ಪೂರ್ವ ಅಧ್ಯಕ್ಷ ಸೇಸಪ್ಪ ನಲಿಕೆ, ದೈವರಾಧನೆ ಬೆಳ್ತಂಗಡಿ ತಾಲ್ಲೂಕಿನ ಅಧ್ಯಕ್ಷ ಗೋಪಾಲ ನಲಿಕೆ, ಕಾಶಿಪಟ್ಣ ನಲಿಕೆ ಸಮಾಜದ ನೂತನ ಅಧ್ಯಕ್ಷ ರಾಮು ಶಿಶಿಲ, ಕಾನೂನು ಸಲಹೆಗಾರ್ತಿ ವಿನಿತಾ ಪೆರ್ಮುಡ, ಸುಬ್ರಾಯ ಕಲ್ಮoಜ, ನಿಕಟಪೂರ್ವ ಅಧ್ಯಕ್ಷರು ಕರ್ನಾಟಕ ರಾಜ್ಯ ನಲಿಕೆಯವರ ಸಮಾಜ ಸೇವಾ ಸಂಘ ಪುತ್ತೂರು, ಸಮಾಜದ ಪ್ರಮುಖರಾದ ತಿಮ್ಮಪ್ಪ ವೇಣೂರು, ರಂಜಿನಿ ಮುಂಡಾಜೆ, ಅನಂತು ಮುಂಡಾಜೆ, ಲಕ್ಷ್ಮಣ ಬೊಳ್ಳುರು, ಸುಂದರ ಮುಂಡಾಜೆ, ಗಣೇಶ್ ಕೋಟ್ಯಾನ್ ಚಾರ್ಮಾಡಿ, ಕಿರಣ್ ಅರ್ವ, ಹಿರಿಯರಾದ ಗೋಪಿ ನಲಿಕೆ ಸಮಾಜದ ಇನ್ನಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ನಾರಾಯಣ ಗುರುಗಳ 172ನೇ ಗುರು ಜಯಂತಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕನ್ಯಾಡಿ ದೇವರಗುಡ್ಡೆ ಗುರುದೇವ ಮಠಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ:

Suddi Udaya

ಬೆಳ್ತಂಗಡಿ : ಇನ್ಸ್ಪೆಕ್ಟರ್ ಗಂಗ್ಗಿರೆಡ್ಡಿಯನ್ನು ಸುಳ್ಳು ಪ್ರಕರಣದಲ್ಲಿ ಟ್ರ್ಯಾಪ್ ಮಾಡಿಸಿದ್ದ ದೂರುದಾರ ಹಾಗೂ ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಬಲ್ಯೋಟ್ಟು ಶ್ರೀ ವಿಖ್ಯಾತಾನಂದ ಸ್ವಾಮೀಜಿ

Suddi Udaya

ಶತಮಾನದ  3ನೇ ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಚಾಲನೆ: ಯುಗಳ ಮುನಿಗಳು, ಮಾತಾಜಿಗಳು, ಧಮಾ೯ಧಿಕಾರಿ ಡಾ.ಹೆಗ್ಗಡೆ ಹಾಗೂ ಗಣ್ಯರು ಉಪಸ್ಥಿತಿ

Suddi Udaya

ಶೃಂಗಾರ್ ಜ್ಯುವೆಲ್ಲರ್ಸ್ ಗೆ 25ರ ಸಂಭ್ರಮ; ಆಕರ್ಷಕ ದೀಪಾವಳಿ ಆಫರ್

Suddi Udaya
error: Content is protected !!