29.3 C
ಪುತ್ತೂರು, ಬೆಳ್ತಂಗಡಿ
August 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ರೂ. 20.16ಲಕ್ಷ ಲಾಭ, ಸದಸ್ಯರಿಗೆ ಶೇ.25 ಡಿವಿಡೆಂಡ್‌

ಮದ್ದಡ್ಕ: ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ 41ನೇ ವಾರ್ಷಿಕ ಸಾಮಾನ್ಯ ಸಭೆ ಮದ್ದಡ್ಕ ಸುವರ್ಣಸೌಧ ಸಭಾ ಭವನದಲ್ಲಿ ಆ.31ರಂದು ಸಂಘದ ಅಧ್ಯಕ್ಷ ಕೆ. ಗೋಪಾಲ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಂಘದಲ್ಲಿ ರೂ. 3.88ಕೋಟಿ ವ್ಯವಹಾರಗಳ ಗಳಿಸಿದ್ದು ರೂ. 20.16ಲಕ್ಷ ಲಾಭ ಗಳಿಸಿ ಸದಸ್ಯರಿಗೆ ಶೇ.65 ಬೋನಸ್, ಶೇ.25 ಡಿವಿಡೆಂಡ್‌ ಘೋಷಿಸಿದರು.

ಸಭೆಯಲ್ಲಿ ಉಪಾಧ್ಯಕ್ಷರಾದ ವಿವೇಕ್ ಸಾಲಿಯಾನ್.ನಿರ್ದೇಶಕರಾದ ಅಣ್ಣಿ ಶೆಟ್ಟಿ, ರಮೇಶ್‌ ಪೂಜಾರಿ, ವಿನೋದ ಶೆಟ್ಟಿ, ಮೋಹನ್ ನಾಯ್ಕ, ಶಿವಪ್ಪ ಗೌಡ, ಶಶಿಕಲಾ, ಕಾಂತಪ್ಪ ಮೂಲ್ಯ, ರುದೇಶ್ ಕುಮಾ‌ರ್, ನಾರಾಯಣ ಮೂಲ್ಯ, ವಸಂತಿ, ಉಪಸ್ಥಿತರಿದ್ದರು. ದ.ಕ ಜಿ.ಹಾ.ಉ.ಒಕ್ಕೂಟ ದ ವಿಸ್ತರಣಾಧಿಕಾರಿ ರಾಜೇಶ್ ಪಿ ಕೆ ರೈತರಿಗೆ ಮಾಹಿತಿ ನೀಡಿದರು. ಸಂಘದ ಸದಸ್ಯರ ಮಕ್ಕಳಾದ ಎಸ್‌ಎಸ್‌ಎಲ್‌ಸಿ ಹಾಗೂ ಪಿ.ಯುಸಿ ಯವರಿಗೆ ತಲಾ 2000ರಂತೆ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಯಿತು.

ನಿರ್ದೇಶಕ ಚಿದಾನಂದ ಸ್ವಾಗತಿಸಿ, ಕಾರ್ಯದರ್ಶಿ ಪವಿತ್ರ ವರದಿ ಹಾಗೂ ಲೆಕ್ಕಪತ್ರ ಮಂಡಿಸಿ, ಉಪಾಧ್ಯಕ್ಷರಾದ ವಿವೇಕ್ ಸಾಲಿಯಾನ್ ಧನ್ಯವಾದವಿತ್ತರು.

Related posts

ಬೆಳ್ತಂಗಡಿ: ತಾಲೂಕಿನ ಕ್ರೀಡಾಪಟುಗಳಿಗೆ ಶಾಸಕ ಹರೀಶ್ ಪೂಂಜರಿಂದ ಕ್ರೀಡಾ ಸಮವಸ್ತ್ರ ಕೊಡುಗೆ

Suddi Udaya

ಕೌಟುಂಬಿಕ ವಿಚಾರದಲ್ಲಿ ಕಲಹ: ಮಾವನಿಗೆ ಸ್ಕೂಟರ್ ನಲ್ಲಿ ಡಿಕ್ಕಿ ಹೊಡೆದು ಗಂಭೀರ ಗಾಯಗೊಳಿಸಿದ ಅಳಿಯ: ಮಿತ್ತಬಾಗಿಲು ಕಂಬಳದಡ್ಡದಲ್ಲಿ ನಡೆದ ಘಟನೆ

Suddi Udaya

ಉಜಿರೆ ನಿನ್ನಿಕಲ್ಲು 33/11 ಕೆ.ವಿ ವಿದ್ಯುತ್ ಉಪಕೇಂದ್ರದ ಕಾಮಗಾರಿ ಶೀಘ್ರ ಆರಂಭ: ನಿನ್ನಿಕಲ್ಲಿನಲ್ಲಿ 0.96 ಎಕ್ರೆ ಜಾಗ ಮಂಜೂರು: ರೂ. 46.66 ಲಕ್ಷ ಸ್ಥಳ ಮೌಲ್ಯ ಪಾವತಿಗೆ ಸೂಚನೆ

Suddi Udaya

ಬುರುಡೆ ಪ್ರಕರಣ ಸಂಬಂಧ ನಾಲ್ಕು ಜನರಿಗೆ ಎಸ್.ಐ‌.ಟಿ‌ ವಿಚಾರಣೆಗೆ ನೋಟಿಸ್ ಜಾರಿ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ ಐ ಎ ತನಿಖೆಯ ಕುರಿತು ರಾಜ್ಯ ಸರ್ಕಾರಕ್ಕೆ ಮನವಿ

Suddi Udaya

ಸುದ್ದಿ ಉದಯ ಪತ್ರಿಕೆ ಹಾಗೂ ದೀಪಾವಳಿ ವಿಶೇಷಾಂಕದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಚಿತ್ರನಟಿ ಶ್ರುತಿ

Suddi Udaya
error: Content is protected !!