28.6 C
ಪುತ್ತೂರು, ಬೆಳ್ತಂಗಡಿ
August 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.17: ದೈವ ಕ್ಷೇತ್ರ ಬಡೆಕ್ಕಾವಿನಲ್ಲಿ ಉಚಿತ ಕಣ್ಣಿನ ಪರೀಕ್ಷೆ ಹಾಗೂ ಕನ್ನಡಕ ವಿತರಣೆ

ಬೆಳ್ತಂಗಡಿ: ದೈವ ಕ್ಷೇತ್ರ ಬಡೆಕ್ಕಾವಿನಲ್ಲಿ ನಿರಂತರವಾಗಿ ಕಾರ್ಯಕ್ರಮಗಳು ನಡೆಯುತ್ತಿದ್ದು ಪ್ರತಿ ತಿಂಗಳು ಸಂಕ್ರಮಣದಂದು ಅಪ್ಪೆ ಕಲ್ಲುರ್ಟಿಗೆ ದೊಂದಿ ಕೋಲ ಕೊರಗಜ್ಜನಿಗೆ ಅಗೇಲು ಸೇವೆ ನಡೆಯುತ್ತಿದೆ.

ಈಗಾಗಲೇ ಒಂದನೇ ತರಗತಿಯಿಂದ ಪದವಿ ಪೂರ್ವ ಕಾಲೇಜಿನವರೆಗೆ ನೋಟ್ ಬುಕ್ ವಿತರಣೆ, ವಿದ್ಯಾರ್ಥಿವೇತನ ಕಾರ್ಯಕ್ರಮಗಳು ಹಲವು ಬಾರಿ ನಡೆದಿದ್ದು ಸಾಂಸ್ಕೃತಿಕ ಕಾರ್ಯಕ್ರಮಗಳು ದೈವಕ್ಕೆ ಸಂಬಂಧಪಟ್ಟ ನಾಟಕ ಸಕ್ರಿಯವಾಗಿ ನಡೆಯುತ್ತಿದ್ದು ಇದೀಗ ನಾವೂರು, ಇಂದಬೆಟ್ಟು, ನಡ, ಕನ್ಯಾಡಿಯ 40 ವರ್ಷಕ್ಕಿಂತ ಮೇಲ್ಪಟ್ಟ ಗ್ರಾಮಸ್ಥರಿಗೆ ತಜ್ಞ ವೈದ್ಯರುಗಳಿಂದ ಸೆ.17ರಂದು ಕಣ್ಣಿನ ಪರೀಕ್ಷೆ ಹಾಗೂ ಉಚಿತ ಕನ್ನಡಕ ವಿತರಣೆಯು ಸಂಜೆ 5 ಗಂಟೆಗೆ ದೈವ ಕ್ಷೇತ್ರ ಬಡೆಕ್ಕಾವುಗುತ್ತುವಿನಲ್ಲಿ ನಡೆಯಲಿದೆ.

ಇದರ ಸದುಪಯೋಗವನ್ನು ನಾಲ್ಕು ಗ್ರಾಮಗಳ ಗ್ರಾಮಸ್ಥರು ಪಡೆದುಕೊಳ್ಳಬಹುದು. ಆಸಕ್ತರು ಸೆ.05 ರ ಒಳಗೆ 9845590323 ಫೋನ್ ಮಾಡಿ ತಿಳಿಸಬಹುದು

Related posts

ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕೆ ಟಿ ಗಟ್ಟಿಯವರಿಗೆ ನುಡಿನಮನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಜಿಲ್ಲಾ ಇಂಟರಾಕ್ಟ್ ಪ್ರತಿನಿಧಿಯಾಗಿ ಆಯ್ಕೆ

Suddi Udaya

ಕಾಜೂರಿನಲ್ಲಿ ಉರೂಸ್ ಸಂಭ್ರಮ: ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ಮೆರಗು

Suddi Udaya

ಶಿಶಿಲ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ಬಿಜೆಪಿ ಕಾರ್ಯಕರ್ತರಾದ ಚಂದ್ರಶೇಖರ್ ಗೌಡ ಧರ್ಮದಕಳ ಹಾಗೂ ಚೋಮರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಸಂಭ್ರಮ ತಾಲೂಕಿನ ನಂಬರ್ 1 ವಾರಪತ್ರಿಕೆ ಸುದ್ದಿ ಉದಯ ಬಳಗದಿಂದ ಗೌರವಾರ್ಪಣೆ

Suddi Udaya

ಪದ್ಮುಂಜ: ಮಲೆಂಗಲ್ಲು ನಿವಾಸಿ ಗೋಪಿ ನಿಧನ

Suddi Udaya
error: Content is protected !!