29.3 C
ಪುತ್ತೂರು, ಬೆಳ್ತಂಗಡಿ
August 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ವರಮಹಾಲಕ್ಷ್ಮೀ ವ್ರತ ಪೂಜೆ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಸೌಹಾರ್ದ ಸಹಕಾರಿ, ಉಜಿರೆ ಹಾಗೂ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ (ರಿ), ಉಜಿರೆ ಇವರ ಸಹಯೋಗದೊಂದಿಗೆ ವರಮಹಾಲಕ್ಷ್ಮೀ ವ್ರತ ಪೂಜೆಯು ಆ.28 ರಂದು ಉಜಿರೆ ಎಸ್.ಪಿ. ಆಯಿಲ್ ಮಿಲ್ ಸಭಾಂಗಣದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ರಂಜನ್ ಜಿ. ಗೌಡ, ಪದಾಧಿಕಾರಿಗಳು, ತಾಲೂಕು ಒಕ್ಕಲಿಗ ಗೌಡರ ಸಂಘ, ಮಹಿಳಾ ವೇದಿಕೆ ಅಧ್ಯಕ್ಷೆ ಅಪರ್ಣಾ ಶಿವಕಾಂತ ಗೌಡ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಮಹಿಳಾ ಯುವ ವೇದಿಕೆ ಅಧ್ಯಕ್ಷೆ ಅನುಪಮಾ ಸತೀಶ್ ಗೌಡ ಹಾಗೂ ಪದಾಧಿಕಾರಿಗಳು, ಸದಸ್ಯರು, ಉಜಿರೆ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಯುವ ವೇದಿಕೆ ಅಧ್ಯಕ್ಷರು, ಪದಾಧಿಕಾರಿಗಳು, ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ವ್ರತಾಧಾರಿಗಳು ಉಪಸ್ಥಿತರಿದ್ದರು.

Related posts

ಎಲ್.ಸಿ.ಆರ್. ವಿದ್ಯಾಸಂಸ್ಥೆಯಲ್ಲಿ “ಕೆಸರು ಗದ್ದೆ- ಗ್ರಾಮ್ಯ ಗಮ್ಮತ್ತು” ಕಾರ್ಯಕ್ರಮ

Suddi Udaya

ಕಳಿಯ ಗ್ರಾಮ ಪಂಚಾಯತು ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಕನ್ಯಾಡಿ-I ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಸಂಸತ್ ಚುನಾವಣೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಜಾತ್ರಾ ಮಹೋತ್ಸವ, ಆಮಂತ್ರಣ ದಶಮಾನೋತ್ಸವ ಸಂಭ್ರಮ: ಉದ್ಯಮಿ ಮೋಹನ್ ಕುಮಾರ್‌ರವರಿಂದ ಅಮ್ಯೂಸ್‌ಮೆಂಟ್ ಉದ್ಘಾಟನೆ

Suddi Udaya

ಬಂದಾರು : ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ

Suddi Udaya

ಉಜಿರೆ: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಶತಮಾನೋತ್ಸವ ಆಚರಣೆ ಪ್ರಯುಕ್ತ ಪೂರ್ವಭಾವಿ ಸಭೆ

Suddi Udaya
error: Content is protected !!